ಶವ ಪರೀಕ್ಷೆ ಪೂರ್ಣ, ತವರಿಗೆ ನಾಗಪ್ಪನವರ ಶವ
ಮೈಸೂರು : ಚಾಮರಾಜನಗರ ಜಿಲ್ಲೆಯ ರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಾಗಪ್ಪನವರ ಶವ ಪರೀಕ್ಷೆ ಮುಗಿದಿದ್ದು, ನಾಗಪ್ಪನವರ ಕುಟುಂಬದವರು ಕಳೇಬರವನ್ನು ಕಾಮಗೆರೆಗೆ ಕೊಂಡೊಯ್ದರು.
ಸುಮಾರು ಒಂದೂವರೆ ತಾಸು ಕಾಲ ವಿಧಿ ವಿಜ್ಞಾನ ವಿಭಾಗದ 6 ವೈದ್ಯರು ಶವಪರೀಕ್ಷೆ ನಡೆಸಿದರು. ನಾಗಪ್ಪನವರ ಕೊಳೆತ ದೇಹದ ಹೃದಯಕ್ಕೆ ಹತ್ತಿರದಲ್ಲಿ ಒಂದು ಗುಂಡಿನ ಗಾಯ ಇರುವುದು ಶವ ಪರೀಕ್ಷೆಯಿಂದ ದೃಢಪಟ್ಟಿದೆ. ಪರೀಕ್ಷೆಯ ನಂತರ ಪತ್ತೆಯಾಗಿರುವ ಪ್ರಮುಖ ಮಾಹಿತಿಗಳ ವಿವರಗಳನ್ನು ತಕ್ಷಣವೇ ಒದಗಿಸಲು ವೈದ್ಯರು ನಿರಾಕರಿಸಿದರು.
ಶವ ಪರೀಕ್ಷೆ ನಂತರ ನಾಗಪ್ಪನವರ ಕಳೇಬರವನ್ನು ಕಾಮಗೆರೆಗೆ ಕೊಂಡೊಯ್ಯಲಾಯಿತು. ಹಾದಿಯಲ್ಲಿ ಪದೇ ಪದೇ ಜನ ವಾಹನವನ್ನು ನಿಲ್ಲಿಸಿ, ನಾಗಪ್ಪನವರ ಅಂತಿಮ ದರ್ಶನ ಪಡೆಯಲು ನೂಕುನುಗ್ಗಲಲ್ಲಿ ಬರುತ್ತಿದ್ದುದು ಸಾಮಾನ್ಯವಾಗಿತ್ತು.
(ಪಿಟಿಐ)
ಮುಖಪುಟ / ವೀರಪ್ಪನ್ ಶಿಕಾರಿ
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications