ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಟ್ಟೂರರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

By Staff
|
Google Oneindia Kannada News

ಬೆಂಗಳೂರು : ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸ ರಾವ್‌ ಮತ್ತು ಪಿಟೀಲು ವಾದಕ ಎಲ್‌.ಸುಬ್ರಮಣ್ಯಂ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿತು.

ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿಯೂ ಆದ ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಇಬ್ಬರೂ ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದರು. ಘಟಿಕೋತ್ಸವದಲ್ಲಿ ತಮ್ಮ ಭಾಷಣವನ್ನು ಚತುರ್ವೇದಿ ಕನ್ನಡದಲ್ಲಿ ಪ್ರಾರಂಭಿಸಿದ್ದಕ್ಕೆ ಸಭಿಕರಿಂದ ಕರತಾಡನ ಜೋರಾಗಿತ್ತು. ವಿವಿಧ ವಿಭಾಗಗಳಲ್ಲಿ ರ್ಯಾಂಕ್‌ ಪಡೆದು, ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿ- ವಿದ್ಯಾರ್ಥಿನಿಯರ ಮೊಗದಲ್ಲಿ ಸಂತಸ ಕಳೆಗಟ್ಟಿತ್ತು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X