‘ತುಂತುರು ನೀರಾವರಿಗೆ ಓಕೆ, ನೀರುಕಳ್ಳರ ಕುರಿತು ಟೀಕೆ’
‘ತುಂತುರು ನೀರಾವರಿಗೆ ಓಕೆ, ನೀರುಕಳ್ಳರ ಕುರಿತು ಟೀಕೆ’
ಕಾವೇರಿ ನದಿ ನೀರು ಬಳಕೆಯಲ್ಲಿ ರಾಜ್ಯಕ್ಕೆ ಅನ್ಯಾಯ- ಕೃಷ್ಣ
ಹನಿ ನೀರಾವರಿ ಯೋಜನೆಯನ್ನು ಬಿಜಾಪುರ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಕ್ಕೆ ತರಲಾಗಿದ್ದು , ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸುವುದಾಗಿ ಕೃಷ್ಣ ಹೇಳಿದರು. ಸೋಮವಾರ (ಜೂನ್ 9) ಪ್ರಾರಂಭವಾದ ವಿಶ್ವ ಬೀಜ ಸಮ್ಮೇಳನ- 2003ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಶೇ.100 ಸಬ್ಸಿಡಿಯ ಹನಿ ನೀರಾವರಿ ಸೌಲಭ್ಯದ ಯೋಜನೆಯನ್ನು ಬಳಸಿಕೊಳ್ಳುವಂತೆ ರಾಜ್ಯದ ರೈತರಿಗೆ ಕರೆ ನೀಡಿದ ಕೃಷ್ಣ - ಕಾವೇರಿ ಜಲಾನಯನ ಪ್ರದೇಶದ ರೈತರಿಗಂತೂ ಹನಿ ನೀರಾವರಿ ಯೋಜನೆ ಅತ್ಯಗತ್ಯವಾದುದು ಎಂದರು.
ನೀರು ಬಳಕೆಯಲ್ಲಿ ತಾರತಮ್ಯ
ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಣ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಗಡಿಯಾಚೆಯ ಪ್ರದೇಶದಲ್ಲಿ ಕಾವೇರಿ ನೀರು ಬಳಕೆ ನ್ಯಾಯಯುತವಾಗಿಲ್ಲ ಎಂದು ತಮಿಳುನಾಡಿನ ಆಸೆಬುರುಕತನವನ್ನು ಪರೋಕ್ಷವಾಗಿ ಟೀಕಿಸಿದರು.
ಹಲವು ದಶಕಗಳಿಂದ ಕಾವೇರಿ ನದಿ ನೀರಿನ ಬಳಕೆ ನ್ಯಾಯಯುತವಾಗಿಲ್ಲ . ಇದರಿಂದಾಗಿಯೇ ಕಹಿ ಭಾವನೆ ಹಾಗೂ ತಿಕ್ಕಾಟಗಳು ಸಂಭವಿಸುತ್ತಿವೆ ಎಂದು ಕೃಷ್ಣ ಅಭಿಪ್ರಾಯಪಟ್ಟರು.
ಮುಂಗಾರು ವಿಳಂಬ- ಕೃಷಿ ಮೇಲೆ ಪರಿಣಾಮವಿಲ್ಲ
ಮುಂಗಾರು ಮಳೆಯ ಒಂದು ವಾರಕಾಲದ ವಿಳಂಬದಿಂದ ದೇಶದ ಕೃಷಿ ಉತ್ಪನ್ನಗಳ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ರಾಜನಾಥ್ಸಿಂಗ್ ಹೇಳಿದರು. ವಿಶ್ವ ಬೀಜ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಚಿವ ರಾಜನಾಥ್- ಮುಂಗಾರು ವಿಳಂಬದ ಕಾರಣ ಕೃಷಿ ಉತ್ಪನ್ನಗಳ ನೀತಿಯನ್ನು ಕೇಂದ್ರ ಸರ್ಕಾರ ಬದಲಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications