ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜೂನ್ 11ರಂದು ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್
ಜೂನ್
11ರಂದು
ರಾಜ್ಯಾದ್ಯಂತ
ವ್ಯಾಪಾರ
ವಹಿವಾಟು
ಬಂದ್
ಕರ್ನಾಟಕ
ಮಾರಾಟ
ತೆರಿಗೆ
ಕಾಯ್ದೆ
ಬದಲಾವಣೆಗೆ
ತೀವ್ರ
ವಿರೋಧ
ಕರ್ನಾಟಕ ಮಾರಾಟ ತೆರಿಗೆ ಕಾಯ್ದೆಯಡಿಯಲ್ಲಿ ಜಾರಿಗೊಳಿಸಿರುವ ಬದಲಾವಣೆಯನ್ನು ವಿರೋಧಿಸಿ ಈ ಬಂದ್ಗೆ ಕರೆ ನೀಡಲಾಗಿದೆ. ಜೂನ್ 11 ರಂದು ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಎಫ್ಕೆಸಿಸಿಐ ಅಧ್ಯಕ್ಷ ಕೆ.ಎನ್. ಜಯಲಿಂಗಪ್ಪ ತಿಳಿಸಿದ್ದಾರೆ.
ಜೂನ್ ತಿಂಗಳ ತೆರಿಗೆ ಪಾವತಿಯನ್ನು ಕೂಡ ಸ್ಥಗಿತಗೊಳಿಸಲಾಗುವುದು. ಕರ್ನಾಟಕ ಮಾರಾಟ ತೆರಿಗೆ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ ಈ ತಿದ್ದುಪಡಿ ಆದೇಶವನ್ನು ಸರ್ಕಾರ ತಕ್ಷಣದಿಂದಲೇ ವಾಪಸ್ಸು ಪಡೆಯಬೇಕು ಎಂದು ಜಯಲಿಂಗಪ್ಪ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Monday, June 2, 2003, 5:30 [IST]