ರಾಮಜನ್ಮಭೂಮಿ ನ್ಯಾಸದ ಪರಮಹಂಸರಿಗೆ ಹೃದಯಾಘಾತ
ರಾಮಜನ್ಮಭೂಮಿ ನ್ಯಾಸದ ಪರಮಹಂಸರಿಗೆ ಹೃದಯಾಘಾತ
ಸರ್ಕಾರದ ವಿಶೇಷ ವಿಮಾನದಲ್ಲಿ ಲಕ್ನೋ ಆಸ್ಪತ್ರೆಗೆ ರವಾನೆ
ಪರಮಹಂಸ ರಾಮಚಂದ್ರ ದಾಸ್ರು ಗುರುವಾರ ಬೆಳಗ್ಗೆ ಅಯೋಧ್ಯೆಯಲ್ಲಿ ಹೃದಯಾಘಾತಕ್ಕೆ ಈಡಾದರು. ತಕ್ಷಣವೇ ಅವರನ್ನು ಸರ್ಕಾರದ ವಿಶೇಷ ವಿಮಾನದಲ್ಲಿ ಲಕ್ನೋಗೆ ಕರೆತರಲಾಯಿತು. ವಿಮಾನದಲ್ಲಿ ರಾಮಚಂದ್ರ ಅವರೊಂದಿಗೆ ತಜ್ಞ ವೈದ್ಯರುಗಳ ತಂಡ ಕೂಡ ಪ್ರಯಾಣ ಬೆಳೆಸಿತು.
ಗುರುವಾರ ಮುಂಜಾನೆ ರಾಮಚಂದ್ರ ದಾಸರು ಪ್ರಾರ್ಥನೆಗೆ ಸಿದ್ಧವಾಗುತ್ತಿದ್ದ ಸಮಯದಲ್ಲಿ ಹೃದಯಾಘಾತಕ್ಕೀಡಾದರು. ಎರಡು ಬಾರಿ ಹೃದಯಾಘಾತವಾದ ರಾಮಚಂದ್ರ ದಾಸರನ್ನು ಫೈಜಾಬಾದ್ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ರಾಮಚಂದ್ರ ದಾಸರನ್ನು ಲಕ್ನೋಗೆ ಕರೆದೊಯ್ಯುವ ಮುನ್ನ, ಉತ್ತರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ವಿನಯ್ ಕಟಿಯಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಾಗೂ ಅಭಿಮಾನಿಗಳು ಫೈಜಾಬಾದ್ನ ಆಸ್ಪತ್ರೆಗೆ ಆಗಮಿಸಿ ರಾಮಚಂದ್ರ ದಾಸ್ ಅವರ ದೇಹಸ್ಥಿತಿಯನ್ನು ವಿಚಾರಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications