ಕಾವೇರಿನಿಗಮ: ಜುಲೈ ಅಂತ್ಯದೊಳಗೆ 500 ಕೋಟಿ ರೂ.ಸಂಗ್ರಹ
ಕಾವೇರಿನಿಗಮ: ಜುಲೈ ಅಂತ್ಯದೊಳಗೆ 500 ಕೋಟಿ ರೂ.ಸಂಗ್ರಹ
ನಿಗಮದ ಆದ್ಯತೆಯೆಲ್ಲಾ ನೀರಾವರಿ ಕಾಮಗಾರಿಗಳತ್ತ ..
ಕಾಮಗಾರಿಗೋಸ್ಕರ ಅಗತ್ಯವಿರುವ ಹಣವನ್ನು ಹೊರಗಿನ ವಾಣಿಜ್ಯ ಮೂಲಗಳಿಂದ, ಖಾಸಗಿ ಮೂಲದಿಂದ ಅಥವಾ ಬಾಂಡ್ಗಳ ಮೂಲಕ ಸಂಗ್ರಹಿಸಲಾಗುವುದು. ಕಾವೇರಿ ಕಣಿವೆಯಲ್ಲಿ ಇನ್ನೂ 23 ಯೋಜನೆಗಳು ಸಂಪೂರ್ಣಗೊಂಡಿಲ್ಲ. ಕಾವೇರಿ ನಿಗಮವು ಬಾಕಿ ಇರುವ ಎಲ್ಲ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಆಧುನಿಕ ನೀರಾವರಿ ಕ್ರಮಗಳಿಗೆ ಒತ್ತು ನೀಡಲಿದೆ ಎಂದು ನಿಗಮದ ಪ್ರಥಮ ಬೋರ್ಡ್ ಮೀಟಿಂಗ್ ನಂತರ (ಜೂನ್ 19, ಗುರುವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್ ತಿಳಿಸಿದರು.
ನಿಗಮದ ಅಧ್ಯಕ್ಷ ಮುಖ್ಯಮಂತ್ರಿ ಎಸ್ಸೆಂ. ಕೃಷ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಚಿತ್ರಾವತಿ ನದಿ ನೀರಿಗಾಗಿ ನಡೆಯುತ್ತಿರುವ ಜಗಳವನ್ನು ಪ್ರಸ್ತಾಪಿಸಿದ ಪಾಟೀಲ್ ಪರಗೋಡು ಅಣೆಕಟ್ಟನ್ನು ವಿರೋಧಿಸುವ ನೈತಿಕ ಹಕ್ಕು ಆಂಧ್ರಕ್ಕಿಲ್ಲ ಎಂದರು.
(ಪಿಟಿಐ)
ಮುಖಪುಟ / ಕಾವೇರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications