ಮಹಿಳಾಬ್ಯಾಂಕ್ ಅಧ್ಯಕ್ಷತೆಯಿಂದ ಲೇಖಕಿ ಶೈಲಜಾಉಡಚಣ ವಜಾ
ಮಹಿಳಾಬ್ಯಾಂಕ್ ಅಧ್ಯಕ್ಷತೆಯಿಂದ ಲೇಖಕಿ ಶೈಲಜಾಉಡಚಣ ವಜಾ
ಬಯಲಾದ ಅಕ್ಕ ಪ್ರಶಸ್ತಿ ವಿಜೇತೆಯ ಅವ್ಯವಹಾರಗಳು
ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ಉಡಚಣ ಅವರ ಮೇಲಿನ ಆರೋಪಗಳ ಬಗ್ಗೆ ವಿಚಾರಣೆ ನಡೆಸಿದ ನಂತರ ವಜಾ ಆದೇಶ ಹೊರಡಿಸಿದ್ದಾರೆ. ವಜಾ ಆದೇಶದ ಪ್ರಕಾರ ಉಡಚಣ ಅವರು ಇನ್ನು ಐದು ವರ್ಷದವರೆಗೆ ಯಾವುದೇ ಸಹಕಾರಿ ಸಂಘಗಳ ಆಡಳಿತ ಮಂಡಳಿಯ ಸದಸ್ಯರಾಗುವುದನ್ನು ನಿಷೇಧಿಸಲಾಗಿದೆ.
ಬ್ಯಾಂಕ್ನಲ್ಲಿ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿದ ಲೇಖಕಿ ಶೈಲಜಾ ಉಡಚಣ ಅವರು ಈಗ ಬ್ಯಾಂಕಿನ ಪಾಲುದಾರರಲ್ಲಿ ಹಾಗೂ ಸದಸ್ಯರ ಮನೆಗಳಿಗೆ ಹೋಗಿ ಬ್ಯಾಂಕ್ ಮುಚ್ಚುತ್ತಿದೆ ಎಂದು ಸುಳ್ಳು ವದಂತಿ ಹಬ್ಬಿಸಿ, ಅಮಾಯಕ ಮಹಿಳೆಯರ ದಾರಿ ತಪ್ಪಿಸುತ್ತಿದ್ದಾರೆ.
ನಾಲ್ಕು ಲಕ್ಷ ರೂಪಾಯಿಗಳಷ್ಟು ಲಾಭದಲ್ಲಿ ನಡೆಯುತ್ತಿರುವ ಬ್ಯಾಂಕ್ ಬಗ್ಗೆ ವೈಯಕ್ತಿಕ ಲಾಭಕ್ಕಾಗಿ ಉಡಚಣ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಮಿತಿಯ ಸಂಚಾಲಕಿ ನೀಲಾ ಕೆ. ದೂರಿದ್ದಾರೆ.
(ಇನ್ಫೋ ವಾರ್ತೆ)
ಪೂರಕ ಓದಿಗೆ-
ಶೈಲಜ ಉಡಚಣರಿಗೆ ಅಕ್ಕ ಪ್ರಶಸ್ತಿ
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications