ಕಾರವಾರ-ಮುಂಬಯಿ ವಿಶೇಷ ರೈಲು ಅಪಘಾತ, 17 ಸಾವು
ಕಾರವಾರ-ಮುಂಬಯಿ ವಿಶೇಷ ರೈಲು ಅಪಘಾತ, 17 ಸಾವು
ಕಳಚಿಕೊಂಡ ರಜೆ ವಿಶೇಷ ರೈಲಿನ ಬೋಗಿಗಳು, ಪ್ರಕರಣದ ತನಿಖೆಗೆ ನಿತೀಶ್ಕುಮಾರ್ ಆದೇಶ
ನಾಲ್ಕು ಬೋಗಿಗಳು ಹಾಗೂ ಇಂಜಿನ್ ರೈಲಿನಿಂದ ಬೇರ್ಪಟ್ಟ ಕಾರಣ ರಾಜಾಪುರ್ ಹಾಗೂ ವೈಭವ್ವಾಡಿ ನಿಲ್ದಾಣಗಳ ನಜಡುವೆ ಈ ದುರ್ಘಟನೆ ರಾತ್ರಿ 22.30 ರ ಸುಮಾರಿಗೆ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು - ಪರಿಹಾರ ಕಾರ್ಯಗಳು ನಡೆಯುತ್ತಿವೆ ಎಂದು ಪ್ರಕಟಣೆ ಹೇಳಿದೆ. ಈ ನಡುವೆ, ಅಪಘಾತದ ಬಗೆಗಿನ ತನಿಖೆಗೆ ರೈಲ್ವೆ ಖಾತೆ ಸಚಿವ ನಿತೀಶ್ ಕುಮಾರ್ ಆದೇಶಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ರೈಲ್ವೆ ತುರ್ತು ದೂರವಾಣಿ ಸಂಖ್ಯೆಗಳು:
ಮುಂಬಯಿ ಸೆಂಟ್ರಲ್ (ಪೂರ್ವ ರೈಲ್ವೆ )- (022) 23017426 ಮತ್ತು (022) 23017425
ಕೊಂಕಣ ರೈಲ್ವೆ- (022) 27579939 ಮತ್ತು (022) 27579938
ಕಂಕಾವಳಿ ನಿಲ್ದಾಣ- (02367) 230111 ಮತ್ತು (02367) 232243
ಮದ್ಗಾಂವ್ ನಿಲ್ದಾಣ- 0832) 2712796 ಮತ್ತು (0832) 2703950
(ಏಜೆನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications