ಕೃಷ್ಣ ಸಂಪುಟ ವಿಸ್ತರಣೆ : ಅಲ್ಲಂ ಮತ್ತೆ ಸಂಪುಟಕ್ಕೆ, ಹೊಸಬರಿಗೆ ನಿರಾಶೆ
ಕೃಷ್ಣ ಸಂಪುಟ ವಿಸ್ತರಣೆ : ಅಲ್ಲಂ ಮತ್ತೆ ಸಂಪುಟಕ್ಕೆ, ಹೊಸಬರಿಗೆ ನಿರಾಶೆ
49ಕ್ಕೇರಿದ ಕೃಷ್ಣ ಸಂಪುಟ, ಆಸೆ ಪೂರೈಸಿಕೊಂಡ ಸಂತಸದಲ್ಲಿ ಅಲ್ಲಂ
ರಾಜಭವನದಲ್ಲಿ ಸೋಮವಾರ ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರು ಅಲ್ಲಂ ವೀರಭದ್ರಪ್ಪನವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಸ್ತುತ ಕೃಷ್ಣ ಅವರ ಸಂಪುಟದಲ್ಲಿ 20 ರಾಜ್ಯ ಸಚಿವರು ಹಾಗೂ 28 ಕ್ಯಾಬಿನೆಟ್ ಸಚಿವರಿದ್ದಾರೆ. ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಅಲ್ಲಂ ಅವರ ಸೇರ್ಪಡೆಯಾಂದಿಗೆ ಕೃಷ್ಣ ಅವರ ಸಂಪುಟದ ಸಂಖ್ಯೆ 49ಕ್ಕೇರಿದೆ. ಅಂದಹಾಗೆ, ಇದು ಕೃಷ್ಣ ಅವರ ಮೂರನೇ ಸಂಪುಟ ವಿಸ್ತರಣೆ.
ಅಲ್ಲಂ ಸಂತಸ : ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಲಂ ವೀರಭದ್ರಪ್ಪ , ಮತ್ತೆ ಸಚಿವ ಸ್ಥಾನ ದೊರೆತ ಕುರಿತು ಸಂತಸ ವ್ಯಕ್ತಪಡಿಸಿದರು. ರಾಜ್ಯದ ಜನತೆಯ ಸೇವೆ ಮಾಡಲು ಇನ್ನೊಂದು ಅವಕಾಶ ದೊರೆತಿದ್ದು , ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದಾಗಿ ಅಲ್ಲಂ ಹೇಳಿದರು.
ಬಳ್ಳಾರಿ ಜಿಲ್ಲೆಯ ಕುರುಗೋಡು ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರನೆ ಸಾರಿ ಪ್ರತಿನಿಧಿಸಿರುವ ಅಲ್ಲಂ-, ಕೃಷ್ಣ ಅವರ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿದ್ದರು. ಕೆಪಿಸಿಸಿ ಅಧ್ಯಕ್ಷರಾದ ನಂತರ ಅಲ್ಲಂ ಸಚಿವ ಸ್ಥಾನ ತ್ಯಜಿಸಿದ್ದರು. ಆದರೆ, ಸಚಿವ ಸ್ಥಾನದ ಅಪೇಕ್ಷೆಯಿಂದಾಗಿ ಅಲ್ಲಂ ಕೆಪಿಸಿಸಿ ಅಧ್ಯಕ ಸ್ಥಾನವನ್ನು ತ್ಯಜಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications