ಓದುಗರ ಕೈಗೆ ‘ಗೊರೂರು.. ನೆನಪುಗಳು’
ಓದುಗರ ಕೈಗೆ ‘ಗೊರೂರು.. ನೆನಪುಗಳು’
ಅಣೆಕಟ್ಟು ನಿರ್ಮಾಣದ ದೆಸೆಯಿಂದಾಗಿ ಊರೊಂದರ ದಿಕ್ಕುದೆಸೆಯ ಮೇಲಾದ ಪರಿಣಾಮದ ಚಿತ್ರಣವಿರುವ ಪುಸ್ತಕಗಳು ಕನ್ನಡದಲ್ಲಿ ಅಪರೂಪ. ಈ ನಿಟ್ಟಿನಲ್ಲಿ ‘ಗೊರೂರು.. ನೆನಪುಗಳು’ ಕೃತಿ ಗಮನಾರ್ಹ ಎನ್ನಿಸುತ್ತದೆ.
‘ಗೊರೂರು.. ನೆನಪುಗಳು’ ಎಂಬ ವಿಶೇಷ ಪುಸ್ತಕವೊಂದು ಭಾನುವಾರ ಬಿರಿkುೕ ಬೆಂಗಳೂರಿನಲ್ಲಿ ಅನಾವರಣಗೊಂಡಿತು.
ಗೊರೂರು ರಾಮಸ್ವಾಮಿ ಅಯ್ಯಂಗಾರರಂತಹ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದ ಊರು ಗೊರೂರು. ಗೊರೂರಿನಲ್ಲಿ ಹುಟ್ಟಿ ಬೆಳೆದ ಹಲವು ನಿವಾಸಿಗಳು, ಸಣ್ಣ ಪುಟ್ಟ ಸಾಹಿತಿಗಳು, ಸಾಧಕರು ರಾಜ್ಯಾದ್ಯಂತ ಹರಡಿದ್ದಾರೆ. ಭಾನುವಾರ ಬಿಡುಗಡೆಯಾದ ಗೊರೂರು...ನೆನಪುಗಳು ಹೊಸ ಪುಸ್ತಕದಲ್ಲಿ ಗೊರೂರಿನ ಸೌಂದರ್ಯ ತವಕ-ತಲ್ಲಣಗಳ ಚಿತ್ರಣವಿದೆ.
ಗೊರೂರು ಸೋಮಶೇಖರ ಬರೆದಿರುವ ಗೊರೂರು ನೆನಪುಗಳು ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದವರು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸುಭಾಷ್ ಭರಣಿ. ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಮಹಾ ಸ್ವಾಮಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಲೇಖಕ ಗೊರೂರು ಸೋಮಶೇಖರ ಅವರು ಹೇಮಾವತಿ ಜಲಾಶಯ ನಿರ್ಮಾಣ ಕಾರ್ಯದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ದುಡಿದು, ಆಣೆಕಟ್ಟು ನಿರ್ಮಾಣ ಕಾರ್ಯವನ್ನು ಹತ್ತಿರದಿಂದ ಬಲ್ಲವರು. ಅಣೆಕಟ್ಟಿನಿಂದ ಗೊರೂರು ಊರಿನ ಮೇಲಾದ ಗುಣಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳ ಬಗ್ಗೆ ಸೋಮಶೇಖರ್ ಬರೆದಿದ್ದಾರೆ. ಗೊರೂರು ಪರಿಸರದ ಮೇಲೆ ಅಣೆಕಟ್ಟು ಮತ್ತು ಹವಾಮಾನದ ಪರಿಣಾಮಗಳ ಬಗ್ಗೆ ಪುಸ್ತಕ ಬೆಳಕು ಚೆಲ್ಲುತ್ತದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications