ಹೊಗೆ ವ್ಯಸನಿಗಳಿಗೆ ನಿಮ್ಹಾನ್ಸ್ ನೆರವು: ತಂಬಾಕು ಮುಕ್ತಿ ಕ್ಲಿನಿಕ್
ಹೊಗೆ ವ್ಯಸನಿಗಳಿಗೆ ನಿಮ್ಹಾನ್ಸ್ ನೆರವು: ತಂಬಾಕು ಮುಕ್ತಿ ಕ್ಲಿನಿಕ್
ಚಟದಿಂದ ಹೊರಬರಲು ತಜ್ಞರ ಮಾರ್ಗದರ್ಶನ
ತಂಬಾಕಿನ ದಾಸ್ಯದಿಂದ ಹೊರಬರಲು ತಜ್ಞರ ನೆರವು, ಮಾರ್ಗದರ್ಶನ ನೀಡಲು ಈ ತಂಬಾಕು ಮುಕ್ತಿ ಕ್ಲಿನಿಕ್ ಸಹಕಾರಿಯಾಗಲಿದೆ. ದೇಶದಲ್ಲಿ ಪ್ರತಿದಿನ ಸುಮಾರು ಎರಡೂವರೆ ಸಾವಿರ ಮಂದಿ ತಂಬಾಕು ಸಂಬಂಧಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ದುರಂತವನ್ನು ತಪ್ಪಿಸಿ ಚಟದಿಂದ ಮುಕ್ತಿ ಹೊಂದಲು ವ್ಯಸನಿಗಳಿಗೆ ನೆರವಾಗಲು ನಿಮ್ಹಾನ್ಸ್ ಸಿದ್ಧವಾಗಿದೆ ಎಂದು ನಿಮ್ಹಾನ್ಸ್ನ ಸಹಾಯಕ ಪ್ರೊಫೆಸರ್ ಡಾ. ಪ್ರತಿಮಾ ಮೂರ್ತಿ ಹೇಳಿದ್ದಾರೆ.
ತಂಬಾಕು ಮುಕ್ತಿ ಕೇಂದ್ರದ ಸೇವೆಯನ್ನು ದೇಶದ ಇತರ ಭಾಗಗಳಿಗೂ ವಿಸ್ತರಿಸುವ ಉದ್ದೇಶ ಕೇಂದ್ರಕ್ಕಿದ್ದು, ಈ ಪ್ರಯತ್ನಕ್ಕೆ ಕೈ ಜೋಡಿಸಲು ಇಚ್ಛಿಸುವ ಇತರ ಸಂಸ್ಥೆಗಳಿಗೆ ನಿಮ್ಹಾನ್ಸ್ ತರಬೇತಿ ನೀಡಲು ಸಿದ್ಧವಿದೆ ಎಂದೂ ಮೂರ್ತಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications