ತಾಲ್ಲೂಕುಗಳಿಂದ ಸಾವಿರ ಹಳ್ಳಿಗಳತ್ತ ಮಹತ್ವಾಕಾಂಕ್ಷೆಯ ‘ಭೂಮಿ’
ತಾಲ್ಲೂಕುಗಳಿಂದ ಸಾವಿರ ಹಳ್ಳಿಗಳತ್ತ ಮಹತ್ವಾಕಾಂಕ್ಷೆಯ ‘ಭೂಮಿ’
ರೈತರಿಗೆ ತಾಲ್ಲೂಕು ಕೇಂದ್ರಗಳಿಗೆ ಅಲೆಯುವ ಕಾಟದಿಂದ ಮುಕ್ತಿ
ಭೂ ದಾಖಲೆ ಕೇಂದ್ರಗಳು ಕಾರ್ಯಾರಂಭ ಮಾಡಿದ ನಂತರ ಗ್ರಾಮಸ್ಥರು ಭೂ ದಾಖಲೆಗಳ ಬಗ್ಗೆ ತಿಳಿದುಕೊಳ್ಳಲು ತಾಲ್ಲೂಕು ಕಚೇರಿಗೆ ತೆರಳಬೇಕಾಗಿಲ್ಲ. ಇ- ಆಡಳಿತದ ಬಗ್ಗೆ ಸಿಂಗಪೂರ - ಭಾರತ ವಿಚಾರ ಸಂಕಿರಣದಲ್ಲಿ ಆ. 4ರ ಸೋಮವಾರ ಮಾತನಾಡಿದ ರಾಜ್ಯದ ಇ- ಆಡಳಿತ ಕಾರ್ಯದರ್ಶಿ ರಾಜೀವ್ ಚಾವ್ಲಾ ಈ ವಿಷಯವನ್ನು ತಿಳಿಸಿದರು.
ರೈತನೊಬ್ಬ ಭೂ ದಾಖಲೆ ಕೇಂದ್ರಕ್ಕೆ ಭೇಟಿ ನೀಡಿ ಸಾಂಕೇತಿಕ ಶುಲ್ಕ ನೀಡಿ ತನ್ನ ಭೂಮಿಯ ದಾಖಲೆಗಳ ಬಗ್ಗೆ ತಿಳಿದುಕೊಳ್ಳಬಹುದು. ತಾಲ್ಲೂಕು ಕೇಂದ್ರಕ್ಕೆ ಪ್ರಯಾಣಿಸುವ ಹಣ ಮತ್ತು ಸಮಯ ಉಳಿತಾಯ ಮಾಡಿದಂತಾಗುತ್ತದೆ. ಈ ಯೋಜನೆಯ ಮೂಲಕ ತಾಲ್ಲೂಕು ಮಟ್ಟದಲ್ಲಿ ಜಾರಿಗೆ ಬರುತ್ತಿರುವ ಭೂಮಿ ಯೋಜನೆಯನ್ನು ಹಳ್ಳಿಗಳಿಗೂ ವಿಸ್ತರಿಸಿದಂತಾಗಲಿದೆ ಎಂದು ಚಾವ್ಲಾ ಅಭಿಪ್ರಾಯಪಟ್ಟರು.
ಇ- ಆಡಳಿತದ ಬಗ್ಗೆ ರಾಜ್ಯವು ಸಿಂಗಪೂರ ಸರಕಾರದ ಕಾರ್ಯವೈಖರಿಯನ್ನು ಮಾದರಿಯಾಗಿಸಿಕೊಳ್ಳಬಹುದು. ಈ ಕೇಂದ್ರಗಳನ್ನು ಖಾಸಗಿಯವರ ಸಹಯೋಗದೊಂದಿಗೆ ಇನ್ನಷ್ಟು ಬಲಪಡಿಸಬಹುದು ಎಂದು ಚಾವ್ಲಾ ಆಶಿಸಿದರು.
ರಾಜ್ಯದ 268 ಕೋರ್ಟುಗಳನ್ನು ಆನ್ಲೈನ್ ನೆಟ್ವರ್ಕ್ ಮುಖಾಂತರ ಹೈಕೋರ್ಟ್ ಕಚೇರಿಗೆ ಸಂಪರ್ಕಿಸಲಾಗಿದೆ ಎಂದು ವಿಚಾರ ಸಂಕಿರಣದಲ್ಲಿ ಮಾತನಾಡಿದ ರಾಜ್ಯ ಮುಖ್ಯ ಕಾರ್ಯದರ್ಶಿ ಬಿ. ಎಸ್. ಪಾಟೀಲ್ ಹೇಳಿದರು.
(ಪಿಟಿಐ)
ಮುಖಪುಟ / ಐಟಿ - ಬಿಟಿ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications