ವಿಶ್ವ ಪರಂಪರೆ ಪಟ್ಟಿಗೆ ಕೊಡಗಿನ ಪಶ್ಚಿಮಘಟ್ಟ ಅರಣ್ಯ ಪ್ರದೇಶ?
ವಿಶ್ವ ಪರಂಪರೆ ಪಟ್ಟಿಗೆ ಕೊಡಗಿನ ಪಶ್ಚಿಮಘಟ್ಟ ಅರಣ್ಯ ಪ್ರದೇಶ?
ಕೊಡಗಿನ ಪರಿಸರವಾದಿಗಳೊಂದಿಗೆ ಮುಖ್ಯಮಂತ್ರಿ ಕೃಷ್ಣ ಚರ್ಚೆ
ಕೊಡಗಿನ ಅರಣ್ಯ ಪ್ರದೇಶವನ್ನು ರಕ್ಷಿಸುವುದರಿಂದ ಕಾವೇರಿ ನದಿ ಪಾತ್ರದ ರಕ್ಷಣೆಗೆ ನೆರವಾಗಲಿದ್ದು , ಈ ಕುರಿತು ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದರು. ಸೋಮವಾರ ಕೊಡಗಿನ ಪರಿಸರವಾದಿಗಳೊಂದಿಗೆ ಚರ್ಚೆ ನಡೆಸಿದ ನಂತರ ಜೀವಶಾಸ್ತ್ರ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಗೋಕುಲ್ ರಾಂಗೆ ಈ ಕುರಿತು ಮುಖ್ಯಮಂತ್ರಿ ಕೃಷ್ಣ ನಿರ್ದೇಶನ ನೀಡಿದರು.
ಬ್ರಹ್ಮಗಿರಿ, ತಲಕಾವೇರಿ, ಪುಷ್ಪಗಿರಿ ಅಭಯಾರಣ್ಯಗಳನ್ನು ರಕ್ಷಿಸುವ ವಿಷಯವನ್ನು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ. ಪುಷ್ಪಗಿರಿ ಅಭಯಾರಣ್ಯದಲ್ಲಿ - ತಲಕಾವೇರಿ ಹಾಗೂ ಬ್ರಹ್ಮಗಿರಿ ಅಭಯಾರಣ್ಯದವರೆಗೆ ಪಶ್ಚಿಮಘಟ್ಟದಲ್ಲಿ ಬರುವ ರಕ್ಷಿತ ಅರಣ್ಯಗಳನ್ನು ಒಂದುಗೂಡಿಸಿ ರಾಷ್ಟ್ರೀಯ ಉದ್ಯಾನವನ ಎಂದು ಘೋಷಿಸುವಂತೆ ಕೊಡಗಿನ ಪರಿಸರವಾದಿಗಳು ಸರಕಾರವನ್ನು ಆಗ್ರಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications