ಪ್ರಧಾನಮಂತ್ರಿ ವಾಜಪೇಯಿಯಿಂದ ಗುರುದಕ್ಷಿಣೆ ಸಮರ್ಪಣೆ
ಪ್ರಧಾನಮಂತ್ರಿ ವಾಜಪೇಯಿಯಿಂದ ಗುರುದಕ್ಷಿಣೆ ಸಮರ್ಪಣೆ
ಖಾಸಗಿ ಸಮಾರಂಭದಲ್ಲಿ ಪ್ರಧಾನಿಯಿಂದ ಭಗವಾ ಧ್ವಜ ಪ್ರಣಾಮ
ಈ ಖಾಸಗಿ ಸಮಾರಂಭದಲ್ಲಿ ವಾಜಪೇಯಿ ಜೊತೆಗೆ ಉಪ ಪ್ರಧಾನಿ ಎಲ್. ಕೆ. ಅಡ್ವಾಣಿ ಹಾಗೂ ಮಾನವ ಸಂಪನ್ಮೂಲ ಸಚಿವ ಮುರಳೀ ಮನೋಹರ್ ಜೋಶಿ ಕೂಡ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಭಗವಾ ಧ್ವಜ ಪ್ರಣಾಮ ಮಾಡಿದ ವಾಜಪೇಯಿ ಗುರುದಕ್ಷಿಣೆಯನ್ನು ಅರ್ಪಿಸಿದರು. ಕಾರ್ಯಕ್ರಮವನ್ನು ರೈಲ್ವೇ ಇಲಾಖೆಯ ರಾಜ್ಯ ಸಚಿವ ಬಂಡಾರು ದತ್ತಾತ್ರೇಯ ಅವರ ಮನೆಯಲ್ಲಿ ಬುಧವಾರ ಬೆಳಗ್ಗೆ ಆಯೋಜಿಸಲಾಗಿತ್ತು.
ಗುರುದಕ್ಷಿಣೆ ರೂಪದಲ್ಲಿ ಮುಚ್ಚಿದ್ದ ಕವರ್ನೊಳಗೆ ವಾಜಪೇಯಿ ಎಷ್ಟು ಮೊತ್ತವನ್ನು ಅರ್ಪಿಸಿದರು ಎಂಬುದು ತಿಳಿದು ಬಂದಿಲ್ಲ. ಕಾರ್ಯಕ್ರಮದಲ್ಲಿ ಗುರು-ಶಿಷ್ಯ ಪರಂಪರೆಯ ಬಗ್ಗೆ ಆರೆಸ್ಸೆಸ್ನ ಪ್ರಧಾನ ಕಾರ್ಯದರ್ಶಿ ಮೋಹನ್ರಾವ್ ಭಾಗವತ್ ಪುಟ್ಟ ಭಾಷಣ ಮಾಡಿದರು. ಹಲವಾರು ಮಂದಿ ಸಂಸದರು ಹಾಗೂ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications