ಹೊರಗೆ ಕನ್ನಡ ಸಿನಿಮಾ ಬೋರ್ಡು, ಒಳಗೆ ಇಂಗ್ಲಿಷ್ ನೋಡು
ಹೊರಗೆ ಕನ್ನಡ ಸಿನಿಮಾ ಬೋರ್ಡು, ಒಳಗೆ ಇಂಗ್ಲಿಷ್ ನೋಡು
ತೆರಿಗೆ ಕದಿಯುವ ಈ ತಂತ್ರ ತಡವಾಗಿಯಾದರೂ ಕೃಷ್ಣ ಗಮನಕ್ಕೆ ಬಂದಿದೆ
ಮಂಗಳವಾರ (ಆ.5) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಈ ಸತ್ಯವನ್ನು ಹೇಳಿದರು. ಬಿಜೆಪಿಯ ಬಿ.ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಕೃಷ್ಣ ಉತ್ತರಿಸುತ್ತಿದ್ದರು. ಚಿತ್ರಮಂದಿರದ ಮಾಲೀಕರ ಈ ತಂತ್ರದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ಲುಕ್ಸಾನಾಗುತ್ತಿದೆ. ಇನ್ನು ಮುಂದೆ ಹಾಗಾಗದಂತೆ ‘ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ- 1964’ಗೆ ತಿದ್ದುಪಡಿ ತರಲಾಗುವುದು. ತೆರಿಗೆ ಕದಿಯುವ ಚಿತ್ರಮಂದಿರದ ಮಾಲೀಕರಿಗೆ ದಂಡದ ಜೊತೆಗೆ ಹೆಚ್ಚು ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿನಿಮಾ ಶೌಚಾಲಯಗಳು ಗಬ್ಬು ನಾರುತ್ತವೆ : ಜನರಿಂದ ದುಡ್ಡು ವಸೂಲು ಮಾಡುವ ಚಿತ್ರಮಂದಿರಗಳು ಶೌಚಾಲಯಗಳನ್ನು ಶುಚಿಯಾಗಿಡೋದಿಲ್ಲ. ಹೊಲಸಾಗಿರುತ್ತವೆ. ಸಿನಿಮಾ ಮಂದಿರಗಳು, ಕಲ್ಯಾಣ ಮಂಟಪಗಳು ಮತ್ತಿತರ ಸಾರ್ವಜನಿಕ ಶೌಚಾಲಯಗಳು ಶುಚಿಯಾಗಿರುವಂತೆ ನೋಡುಕೊಳ್ಳುವ ಜರೂರತ್ತಿದೆ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications