ಕರ್ನಾಟಕ ಸುಳ್ಳ,ನೀರುಕಳ್ಳ; ಚೆನ್ನೈನಲ್ಲಿ ಚಂದ್ರಬಾಬು ಪರಾಕ್ರಮ
ಕರ್ನಾಟಕ ಸುಳ್ಳ,ನೀರುಕಳ್ಳ; ಚೆನ್ನೈನಲ್ಲಿ ಚಂದ್ರಬಾಬು ಪರಾಕ್ರಮ
ರಾಜ್ಯದ ವಿರುದ್ಧ ತಮಿಳುನಾಡಿನ ವಕಾಲತ್ತು ವಹಿಸಿದ ಆಂಧ್ರದ ಮುಖ್ಯಮಂತ್ರಿ
ಕರ್ನಾಟಕ ಅನಧಿಕೃತ ಜಲಾಶಯಗಳನ್ನು ನಿರ್ಮಿಸಿದೆ ಹಾಗೂ ಯಾವಾಗಲೂ ದೊಡ್ಡಣ್ಣನಂತೆ ವರ್ತಿಸುತ್ತದೆ ಎಂದು ನಾಯ್ಡು ಕರ್ನಾಟಕದ ಮೇಲೆ ಟೀಕಾ ಪ್ರಹಾರ ನಡೆಸಿದರು. ಚೆನ್ನೈನ ಮೀನಾಬಾಕಂ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಚಂದ್ರಬಾಬು ಮಾತನಾಡಿದರು.
ಅನುಕೂಲಕರ ಜಲಾನಯನ ಪ್ರದೇಶದಲ್ಲಿರುವ ಕರ್ನಾಟಕ ಹೆಚ್ಚು ನೀರನ್ನು ಕಬಳಿಸುತ್ತಿದೆ. ಪಕ್ಕದ ರಾಜ್ಯಗಳೊಂದಿಗೆ ಮಾತನಾಡದೆ ಇಷ್ಟಬಂದಂತೆ ಜಲಾಶಯಗಳನ್ನು ನಿರ್ಮಿಸಿದೆ. ಕಾವೇರಿ ನೀರನ್ನು ತಮಿಳುನಾಡಿನೊಂದಿಗೆ ಹಂಚಿಕೊಳ್ಳಲು ಹಾಗೂ ಆಲಮಟ್ಟಿ ನೀರನ್ನು ಆಂಧ್ರದೊಂದಿಗೆ ಹಂಚಿಕೊಳ್ಳಲು ಕರ್ನಾಟಕ ನಿರಾಕರಿಸುತ್ತಿದೆ ಎಂದು ಬಾಬು ಹೇಳಿದರು.
ಚೆನ್ನೈ ನಗರಕ್ಕೆ ಕೃಷ್ಣಾ ನದಿಯಿಂದ ನೀರು ಹರಿಸಲು ಆಂಧ್ರಪ್ರದೇಶ ಬದ್ಧವಾಗಿದೆ. ಪ್ರಸ್ತುತ ನದಿಯಲ್ಲಿ ನೀರಿಲ್ಲ . ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದೇವೆ. ಪರಿಸ್ಥಿತಿ ಸುಧಾರಿಸಿದ ತಕ್ಷಣ ಚೆನ್ನೈ ಮಹಾನಗರಿಗೆ ಕೃಷ್ಣಾ ನದಿಯಿಂದ ನೀರು ಹರಿಸುವುದಾಗಿ ಸುದ್ದಿಗಾರರ ಪ್ರಶ್ನೆಯಾಂದಕ್ಕೆ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿದರು.
ಸುದ್ದಿಗೋಷ್ಠಿಯುದ್ದಕ್ಕೂ ಕರ್ನಾಟಕದ ವಿರುದ್ಧ ಟೀಕಾ ಪರಹಾರ ನಡೆಸಿದ ಚಂದ್ರಬಾಬು- ತಮಿಳುನಾಡು ವಕಾಲತ್ತನ್ನೂ ವಹಿಸಿ ಕರ್ನಾಟಕವನ್ನು ನೀರುಕಳ್ಳನೆಂದು ಜರಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications