ಉಡುಪಿಯದ್ದು ಮಠವೇ ಹೊರತು ದೇವಸ್ಥಾನವಲ್ಲ- ಸುಮಾ ವಸಂತ್
ಉಡುಪಿಯದ್ದು ಮಠವೇ ಹೊರತು ದೇವಸ್ಥಾನವಲ್ಲ- ಸುಮಾ ವಸಂತ್
‘ಉಡುಪಿ ಮಠ ಹಿಂದೂ ಧಾರ್ಮಿಕ ನಿಯಮದಡಿ ಬಾರದು’
ಅವರು ಶುಕ್ರವಾರ (ಆ.08) ವಿಧಾನ ಪರಿಷತ್ನಲ್ಲಿ ಬಿಜೆಪಿಯ ವಿ. ಎಸ್. ಆಚಾರ್ಯ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದರು. ಉಡುಪಿಯ ಅಷ್ಟಮಠದ ಸ್ವಾಮೀಜಿಗಳು ಮುಜರಾಯಿ ಇಲಾಖೆಯ ಕ್ರಮವನ್ನು ವಿರೋಧಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಉಡುಪಿ ಮಠವನ್ನು ದೇವಸ್ಥಾನ ಎಂದು ಪರಿಗಣಿಸದೆಯೇ ಮಠವೆಂದು ಪರಿಗಣಿಸುವುದರಿಂದ ಹೊಸದಾಗಿ ರೂಪಿಸಲಾಗಿರುವ ದೇವಸ್ಥಾನಗಳ ಏಕ ರೂಪ ಸಂಹಿತೆಯು ಉಡುಪಿಗೆ ಅನ್ವಯವಾಗುವುದಿಲ್ಲ. ಸುಮಾ ವಸಂತ್ ಅವರ ಭರವಸೆಯಿಂದ ಅಷ್ಟ ಮಠದ ಸ್ವಾಮೀಜಿಗಳ ಬೇಡಿಕೆ ಈಡೇರುವ ನಿರೀಕ್ಷೆಯಿದೆ.
ಕಳೆದ ವರ್ಷ ಅಕ್ಟೋಬರ್ನಿಂದ ಜಾರಿಗೆ ಬಂದಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯದ ಅದಿನಿಯಮ 1997ರ ಕಾಯ್ದೆಯಡಿ ಸೇರಿಸಬೇಕಾದ ಸಂಸ್ಥೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಂದ ಪ್ರಕಟಿಸಲಾಗಿದೆ ಎಂದು ಸುಮಾ ವಸಂತ್ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications