ಸದ್ಯವೇ ರಾಜೂಗೌಡ ವಿರುದ್ಧ ರಾಜಕೀಯಕ್ಕೆ ಪರಿಮಳಾ ನಾಗಪ್ಪ
ಸದ್ಯವೇ ರಾಜೂಗೌಡ ವಿರುದ್ಧ ರಾಜಕೀಯಕ್ಕೆ ಪರಿಮಳಾ ನಾಗಪ್ಪ
ಪೊನ್ನಾಚಿ ಮಹಾದೇವ ಸ್ವಾಮಿ ಘೋಷಣೆ
ಜನತಾ ದಳದ ಮುಖಂಡ ಪೊನ್ನಾಚಿ ಮಹದೇವ ಸ್ವಾಮಿ ಪರಿಮಳಾ ನಾಗಪ್ಪನವರ ರಾಜಕೀಯ ಪ್ರವೇಶ ಕುರಿತಾದ ವಿಷಯವನ್ನು ಭಾನುವಾರ ಘೋಷಿಸಿದ್ದಾರೆ. ಕಾಮಗೆರೆ ಗ್ರಾಮದಲ್ಲಿರುವ ದಿವಂಗತ ಎಚ್. ನಾಗಪ್ಪ ನಿವಾಸದಲ್ಲಿ ನಡೆದ ಜನತಾ ದಳದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಹಾಲಿ ಸಚಿವರಾಗಿರುವ ಹಾಗೂ ವೀರಪ್ಪನ್ ಜೊತೆ ಸಂಬಂಧವಿರಿಸಿಕೊಂಡಿದ್ದಾರೆ ಎಂಬ ಆಪಾದನೆಯನ್ನೂ ಹೊತ್ತಿರುವ ರಾಜೂ ಗೌಡ ಅವರಿಗೆ ಪರ್ಯಾಯವಾಗಿ ಪರಿಮಳಾ ನಾಗಪ್ಪ ಅವರನ್ನು ಒಂದು ಶಕ್ತಿಯನ್ನಾಗಿ ರೂಪಿಸಲು ಜನತಾ ದಳದ ಸಭೆ ತೀರ್ಮಾನಿಸಬೇಕು ಎಂಬ ಆಗ್ರಹ ಸಭೆಯಲ್ಲಿ ವ್ಯಕ್ತವಾಯಿತು. ಇದಕ್ಕಾಗಿ ಶೀಘ್ರವೇ ವೇದಿಕೆ ಸಿದ್ಧ ವಾಗಲಿರುವುದಾಗಿ ಮಹದೇವಸ್ವಾಮಿ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications