ಮಂಗಳೂರು: ಕಲ್ಲಡ್ಕದಲ್ಲಿ ವ್ಯಕ್ತಿಗೆ ಇರಿತ,ನಿಷೇಧಾಜ್ಞೆ ,ಬಿಗಿ ಭದ್ರತೆ
ಮಂಗಳೂರು: ಕಲ್ಲಡ್ಕದಲ್ಲಿ ವ್ಯಕ್ತಿಗೆ ಇರಿತ,ನಿಷೇಧಾಜ್ಞೆ ,ಬಿಗಿ ಭದ್ರತೆ
ಜುಲೈ 19ರಿಂದ ಕುದಿಮೌನದ ಕಾವಿನಲ್ಲಿ ಕಲ್ಲಡ್ಕ ಪಟ್ಟಣ
ಮಂಗಳೂರಿಗೆ 30 ಕಿಲೋಮೀಟರ್ ಸಮೀಪದ ಕಲ್ಲಡ್ಕದಲ್ಲಿ ವ್ಯಕ್ತಿಯಾಬ್ಬ ಸೋಮವಾರ (ಆ.11) ರಾತ್ರಿ ಇರಿತಕ್ಕೊಳಗಾಗಿದ್ದಾನೆ. ಇರಿತಕ್ಕೆ ಕಾರಣ ಗೊತ್ತಾಗಿಲ್ಲ . ಇರಿದ ದುಷ್ಕರ್ಮಿಗಳ ಗುರುತೂ ಪತ್ತೆಯಾಗಿಲ್ಲ . ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸ್ ಅಧೀಕ್ಷಕ ಸೀಮಂತ ಕುಮಾರ್ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಕಲ್ಲಡ್ಕದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನಿರ್ವಹಣೆಗಾಗಿ ಹೆಚ್ಚುವರಿ ಪಡೆಗಳು, ರಾಜ್ಯ ಮೀಸಲು ಪೊಲೀಸ್ ಹಾಗೂ ಜಿಲ್ಲಾ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಜುಲೈ 19ರಂದು- ಮಾರಣಾಂತಿಕ ಶಸ್ತ್ರಗಳನ್ನು ಹೊಂದಿದ್ದ 6 ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದು , ಅಂದಿನಿಂದಲೂ ಕಲ್ಲಡ್ಕ ಉದ್ವಿಗ್ನವಾಗಿದೆ. ಸೋಮವಾರ ವ್ಯಕ್ತಿಯಾಬ್ಬ ಇರಿತಕ್ಕೊಳಗಾಗುವ ಮೂಲಕ ಕಲ್ಲಡ್ಕದಲ್ಲಿನ ಕುದಿಮೌನಕ್ಕೆ ಮತ್ತಷ್ಟು ಕಾವೇರಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications