ಕುದುರೆಮುಖ ಉಳಿಸಿಕೊಳ್ಳಲು ಶಸ್ತ್ರಾಸ್ತ್ರ ಸಮೇತ ಹೋರಾಟ ?
ಕುದುರೆಮುಖ ಉಳಿಸಿಕೊಳ್ಳಲು ಶಸ್ತ್ರಾಸ್ತ್ರ ಸಮೇತ ಹೋರಾಟ ?
ಆದಿವಾಸಿ ರೈತ ಹೋರಾಟ ಸಂಘದವರಿಂದ ಸರಕಾರಕ್ಕೆ ಬೆದರಿಕೆ
ಪೀಪಲ್ಸ್ ವಾರ್ ಗ್ರೂಪ್ ಬೆಂಬಲಿತ ಆದಿವಾಸಿ ರೈತ ಹೋರಾಟ ಸಂಘದವರು ಈ ಕರಪತ್ರಗಳನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಹಂಚಿದ್ದಾರೆ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆಗಸ್ಟ್ 10ರ ಭಾನುವಾರ, ರಾಷ್ಟ್ರೀಯ ಉದ್ಯಾನವನವನ್ನು ಪ್ರವೇಶಿಸಿದ ಕೆಲ ಅಪರಿಚಿತ ವ್ಯಕ್ತಿಗಳು ಅಲ್ಲಿರುವ ಆದಿವಾಸಿಗಳಿಗೆ ಕರಪತ್ರವನ್ನು ಹಂಚಿದ್ದಲ್ಲದೆ, ಕರಪತ್ರದ ವಾಚನವನ್ನೂ ಮಾಡಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಗಣಿಗಾರಿಕೆ, ಅಣೆಕಟ್ಟು ನಿರ್ಮಾಣದಂತಹ ಜನವಿರೋಧೀ ಯೋಜನೆಗಳನ್ನು ಸರಕಾರ ಕೈಗೆತ್ತಿಕೊಂಡಲ್ಲಿ ಶಸ್ತ್ರಾಸ್ತ್ರ ಸಮೇತ ಹೋರಾಟ ಆರಂಭಿಸುವುದಾಗಿ ಆದಿವಾಸಿ ರೈತ ಸಂಘ ಕರಪತ್ರದಲ್ಲಿ ಘೋಷಿಸಿದೆ. ಕಳೆದ ಒಂದು ವರ್ಷದಿಂದ ಆದಿವಾಸಿ ರೈತ ಸಂಘವು ಆದಿವಾಸಿಗಳಿಗಾಗಿ ಹೋರಾಡುತ್ತಿರುವುದಾಗಿ ಕರಪತ್ರದಲ್ಲಿ ಹೇಳಿಕೊಂಡಿದೆ. ಈ ನಡುವೆ ಪೊಲೀಸ್ ತಂಡವೊಂದು ರಾಷ್ಟ್ರೀಯ ಉದ್ಯಾನವನದಲ್ಲಿ ಆದಿವಾಸಿ ಹೋರಾಟಗಾರರಿಗಾಗಿ ಹುಡುಕಾಟ ಆರಂಭಿಸಿದೆ.
ಪೊಲೀಸರಿಂದ ಕಿರುಕುಳ : ತನಿಖೆ ನಡೆಸುವ ನೆಪದಲ್ಲಿ ಆದಿವಾಸಿಗಳ ಮನೆಗೆ ನುಗ್ಗುತ್ತಿರುವ ಪೊಲೀಸರು ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಿರುವುದಲ್ಲದೆ, ಮುಗ್ಧ ಆದಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕುದುರೆಮುಖ ಗಣಿಗಾರಿಕೆ ವಿರೋಧಿ ಒಕ್ಕೂಟ ಆಪಾದಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications