ಪೆಪ್ಸಿ-ಕೋಲಾ ತಲೆ ಸವರುವ ಸರ್ಕಾರದ್ದು‘ಮನೆಗೆ ಮಾರಿ’ನೀತಿ
ಪೆಪ್ಸಿ-ಕೋಲಾ ತಲೆ ಸವರುವ ಸರ್ಕಾರದ್ದು‘ಮನೆಗೆ ಮಾರಿ’ನೀತಿ
ಓದುಗರೊಬ್ಬರ ಅಪರೂಪದ ಪತ್ರ
ಈ ಧೋರಣೆ ನಿಜಕ್ಕೂ ಕಳವಳಕಾರಿಯಾಗಿದೆ. ಕಳೆದ 3 ವರ್ಷಗಳಿಂದ ಒಂದಿಲ್ಲೊಂದು ಕಾರಣದಿಂದ, ಹೆಚ್ಚಾಗಿ ಉತ್ತರ ಕರ್ನಾಟಕದ ರೈತರು ಬರಗಾಲದಿಂದ ಬಳಲುತ್ತಿದ್ದಾರೆ. ಬರಗಾಲ ಪೀಡಿತ ರೈತರಿಗೆ ಶಾಶ್ವತ ಯೋಜನೆಗಳನ್ನು ರೂಪಿಸಲು ಸರ್ಕಾರದ ಹತ್ತಿರ ಫಂಡಿಲ್ಲ. ಇಂಥಾದ್ದರಲ್ಲಿ ಪೆಪ್ಸಿ , ಕೋಲಾ ಕಂಪನಿಗಳಿಗೆ ಧಾರಾಳ ತೆರಿಗೆ ವಿನಾಯಿತಿ ನೀಡುವುದು ಎಷ್ಟು ಸಮಂಜಸ ? ಒಟ್ಟಿನಲ್ಲಿ ಸರ್ಕಾರ ಮನೆಗೆ ಮಾರಿ, ಊರಿಗೆ ಉಪಕಾರಿ. ನಾನು ಈ ಧೋರಣೆಯನ್ನು ಖಂಡಿಸುತ್ತೇನೆ.
- ಉಮೇಶ ಅಣ್ಣಪ್ಪಾ ಮಧಭಾವೆ
ಅನಂತಪುರ
ಇದನ್ನೂ ಓದಿ-
ಪೆಪ್ಸಿ- ಕೋಲಾ ಕೋಲಾಹಲ
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications