ಹುತಾತ್ಮ ಯೋಧ ಸಂಜೋಗ್ ಛಾತ್ರೆಗೆ ಅಶೋಕ ಚಕ್ರ ಪುರಸ್ಕಾರ
ಹುತಾತ್ಮ ಯೋಧ ಸಂಜೋಗ್ ಛಾತ್ರೆಗೆ ಅಶೋಕ ಚಕ್ರ ಪುರಸ್ಕಾರ
ರಾಜ್ಯದ 13 ಪೊಲೀಸರಿಗೆ ರಾಷ್ಟ್ರಪತಿ ಪದಕ
ಸಂಜೋಗ್ ಛಾತ್ರೆ ಅವರು ಒಂದು ಕೈಕಳಕೊಂಡರೂ ಅಳುಕದೆ, ಉಳಿದೊಂದು ಕೈಯಲ್ಲೇ ಭಯೋತ್ಪಾದಕರ ವಿರುದ್ಧ ಹೋರಾಡಿ ಮೂವರು ಭಯೋತ್ಪಾದಕರನ್ನು ಕೊಂದು ಅಸು ನೀಗಿದ್ದರು. ಉತ್ತರ ಸಿಕ್ಕಿಂನ ನಮ್ಚಿ ಪ್ರದೇಶದ ಸಂಜೋಗ್ಅವರಿಗೆ ಶಾಂತಿಕಾಲದ ವೀರೋಚಿತ ಗೌರವ ಅಶೋಕ ಚಕ್ರ ಸಂದಿದೆ.
57 ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೇಶ ರಕ್ಷಣೆಯಲ್ಲಿ ಅಸಾಮಾನ್ಯ ಶೌರ್ಯ ಪ್ರದರ್ಶಿಸಿದ 275 ಮಂದಿಗೆ ಕೀರ್ತಿ ಚಕ್ರ, ಶೌರ್ಯ ಚಕ್ರ, ಸೇನಾ ಪದಕ, ನವ ಸೇನಾ ಪದಕ ಮತ್ತು ಏರ್ ಚೀಫ್ ಕಮಾಂಡನೇಷನ್ಸ್ ಗೌರವವನ್ನು ಪ್ರಕಟಿಸಲಾಗಿದೆ.
ಬೆಂಗಳೂರಿನ ರಾಜಶೇಖರ್ಗೆ ಶ್ರಮ ಪ್ರಶಸ್ತಿ
ನಗರದ ಬಿಎಚ್ಇಎಲ್ ಕಂಪೆನಿಯ ಎನ್.ರಾಜಶೇಖರ್ ಸೇರಿದಂತೆ ಒಟ್ಟು 38 ಜನರಿಗೆ 2003ನೇ ಸಾಲಿನ ಶ್ರಮ ಪ್ರಶಸ್ತಿಗಳನ್ನು ಕೇಂದ್ರ ಸರಕಾರ ಪ್ರಕಟಿಸಿದೆ. 2 ಲಕ್ಷ ರೂ. ನಗದು ಹಾಗೂ ಫಲಕವನ್ನು ಪ್ರಶಸ್ತಿ ಒಳಗೊಂಡಿದೆ.
ರಾಷ್ಟ್ರಪತಿಗಳ ಪದಕ : ಕರ್ನಾಟಕ ವಿಶ್ವ ವಿದ್ಯಾಲಯದ ಕುಲ ಸಚಿವ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ವೈ.ಆರ್.ಪಾಟೀಲ್, ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಕಮೀಷನರ್ ಎಂ.ಲಕ್ಷ್ಮಣ್ ಹಾಗೂ ಬಿಎಸ್ಎಫ್ಸಿ ಸುಧೀರ್ ಕುಮಾರ್ ಸಕ್ಸೇನಾ ಸೇರಿದಂತೆ ರಾಜ್ಯದ 13 ಮಂದಿಗೆ ಶ್ಲಾಘನೀಯ ಸೇವೆಗಾಗಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕ ನೀಡಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications