ಟಿ.ಎ.ಎಸ್.ಮಣಿ ಅಧ್ಯಕ್ಷತೆಯ ಸರಿಗಮ ಸಮ್ಮೇಳನಕ್ಕೆ ವೇದಿಕೆ ಸಿದ್ಧ
ಟಿ.ಎ.ಎಸ್.ಮಣಿ ಅಧ್ಯಕ್ಷತೆಯ ಸರಿಗಮ ಸಮ್ಮೇಳನಕ್ಕೆ ವೇದಿಕೆ ಸಿದ್ಧ
ಯುವ ಕಲಾವಿದರ ಸಂಗೀತ ಸಮ್ಮೇಳನಾಧ್ಯಕ್ಷ ಗೌರವ ನಳಿನಾ ಮೋಹನ್ಗೆ
ಸಮ್ಮೇಳನದ ಮೊದಲ ದಿನದ ಸಮಾರಂಭದಲ್ಲಿ ಮಣಿ ಅವರಿಗೆ ರಾಜ್ಯಪಾಲ ಟಿ.ಎನ್.ಚತುರ್ವೇದಿ ‘ಗಾನಕಲಾ ಭೂಷಣ’ ಬಿರುದು ನೀಡಿ ಗೌರವಿಸಲಿದ್ದಾರೆ. ಇದೇ ವೇಳೆ ನಡೆಯಲಿರುವ ಯುವ ಸಂಗೀತ ಕಲಾವಿದರ ಸಮ್ಮೇಳನದ ಅಧ್ಯಕ್ಷೆಯಾಗಿ ನಳಿನಾ ಮೋಹನ್ ಆಯ್ಕೆಯಾಗಿದ್ದು, ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಗಾನಕಲಾ ್ಫಶ್ರೀ ಬಿರುದು ನೀಡಿ ಗೌರವಿಸುವರು.
ಜಯನಗರದ ಎಚ್.ಎನ್.ಕಲಾಕ್ಷೇತ್ರದಲ್ಲಿ ಐದು ದಿನಗಳ ಸಂಗೀತ ಸಮ್ಮೇಳನ ನಡೆಯಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಉದ್ಘಾಟಿಸುವರು. ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಪ್ರತಿಭಾವಂತ ಹಿರಿಯ ಕಲಾವಿದರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಮಾಡಲಿದ್ದಾರೆ. ಸನ್ಮಾನಕ್ಕೆ ಪಾತ್ರರಾಗಲಿರುವ ಕಲಾವಿದರು-
ಪ್ರೊ. ವಿ.ರಾಮರತ್ನಂ (ಗಾಯನ), ಕೇಶವ ಭಾಗವತರು (ಹಾಡುಗಾರಿಕೆ), ಡಾ.ಪ್ರಪಂಚಂ ಸೀತಾರಾಂ (ಕೊಳಲು), ಎಂ.ಎ.ಕೃಷ್ಣಮೂರ್ತಿ (ಲಯವಾದ್ಯ), ಮಾಯಾರಾವ್ (ನೃತ್ಯ), ಸಿ.ಅಶ್ವಥ್ (ಸುಗಮ ಸಂಗೀತ), ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ (ಕವಿ- ವಿಮರ್ಶಕ) ಮತ್ತು ಎಂ.ಎಚ್.ರಾಜಾರಾವ್ (ವ್ಯವಸ್ಥಾಪನೆ).
ಆರ್.ಕೆ.ಶ್ರೀಕಂಠನ್, ವಿದ್ಯಾಭೂಷಣ, ಕುನ್ನಕ್ಕುಡಿ ವೈದ್ಯನಾಥನ್, ಎಂ.ಎಸ್.ಶೀಲಾ, ವಿನಾಯಕ ತೊರವಿ, ಎಸ್.ಶಂಕರ್ ಮೊದಲಾದ ಪ್ರಸಿದ್ಧ ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications