ದೆಹಲಿಯಲ್ಲಿ ತಲೆಯೆತ್ತಲಿದೆ ಕನ್ನಡ ಸಂಘದ ಸಾಂಸ್ಕೃತಿಕ ಸಂಕೀರ್ಣ
ದೆಹಲಿಯಲ್ಲಿ ತಲೆಯೆತ್ತಲಿದೆ ಕನ್ನಡ ಸಂಘದ ಸಾಂಸ್ಕೃತಿಕ ಸಂಕೀರ್ಣ
5.5. ಕೋಟಿ ರುಪಾಯಿ ವೆಚ್ಚದ ಸಂಕೀರ್ಣ 50,000 ಕನ್ನಡಿಗರಿಗೆ ಸಂಘದ ಕೊಡುಗೆ
5.5 ಕೋಟಿ ರುಪಾಯಿ ವೆಚ್ಚದಲ್ಲಿ ಸಂಕೀರ್ಣ ನಿರ್ಮಿತವಾಗಲಿದ್ದು, ದೆಹಲಿಯಲ್ಲಿರುವ 50 ಸಾವಿರ ಕನ್ನಡಿಗರಿಗೆ ಇದು ಸಂಘದ ಸುವರ್ಣ ಮಹೋತ್ಸವದ ಕೊಡುಗೆಯಾಗಲಿದೆ ಎಂದು ಸಂಘದ ಅಧ್ಯಕ್ಷ ಕೆ.ಆರ್.ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಇತ್ತೀಚೆಗೆ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ದಿವಸ ಸಂಘದ ಅಧ್ಯಕ್ಷ ನಾಗರಾಜ್, ವರನಟ ಡಾ. ರಾಜ್ಕುಮಾರ್ ಅವರ ನಿವಾಸಕ್ಕೆ ತೆರಳಿ ಚಿತ್ರಲೋಕದಲ್ಲಿ 50 ವರ್ಷಗಳ ಸಾರ್ಥಕ ಜೀವನ ನಡೆಸಿದ್ದಕ್ಕೆ ಅವರನ್ನು ಸನ್ಮಾನಿಸಿದರು.
ದೆಹಲಿ ಕನ್ನಡಿಗರ ಸಂಕೀರ್ಣ ಕಟ್ಟುವ ಯೋಜನೆಗೆ ಕರ್ನಾಟಕ ಸರ್ಕಾರ 1 ಕೋಟಿ ರುಪಾಯಿ ಹಣ ಮಂಜೂರು ಮಾಡಿದೆ. ಸಂಘದ ಏಳಿಗೆಗಾಗಿ ಅಳಿಲು ಕಾಣಿಕೆ ಸಲ್ಲಿಸುವ ಕನ್ನಡಿಗರಿಗೆ ಸ್ವಾಗತವಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- ಸೆಕ್ಟಾರ್ 12, ರಾವ್ ತುಲಾರಾಂ ಮಾರ್ಗ್, ಆರ್.ಕೆ.ಪುರಂ, ನವ ದೆಹಲಿ- 110022. ದೂರವಾಣಿ ಸಂಖ್ಯೆ 26109615/ 26105726.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications