ಸಚಿನ್, ಬೆಳವಾಡಿ, ನಿಖಿಲ್ ಜೋಶಿಗೆ ರಾಜೀವ್ ಯುವ ಶಕ್ತಿ ಪ್ರಶಸ್ತಿ
ಸಚಿನ್, ಬೆಳವಾಡಿ, ನಿಖಿಲ್ ಜೋಶಿಗೆ ರಾಜೀವ್ ಯುವ ಶಕ್ತಿ ಪ್ರಶಸ್ತಿ
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಒಟ್ಟು 13 ಯುವ ಪ್ರತಿಭೆಗಳಿಗೆ ಕರ್ನಾಟಕದ ಗೌರವ
ಕರ್ನಾಟಕ ಸರ್ಕಾರ ಹೊಸದಾಗಿ ಈ ಪ್ರಶಸ್ತಿಯನ್ನು ಪ್ರಾರಂಭಿಸುತ್ತಿದ್ದು- ತೆಂಡೂಲ್ಕರ್ಗೆ ‘ವಿಶ್ವ ವಿಜೇತ’ ಹಾಗೂ ಕುಂಬ್ಳೆಗೆ ‘ಮಯೂರ’ ಹಾಗೂ ಗಂಗೂಲಿಗೆ ‘ವಿಜಿಗಿಸು’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ (ಆ.18) ಸುದ್ದಿಗಾರರಿಗೆ ತಿಳಿಸಿದರು. ರಾಜೀವ್ ಯುವ ಶಕ್ತಿ ಸಂಘದ ಕಾರ್ಯಕ್ರಮಗಳ ಮೇಲ್ವಿಚಾರಣೆಯ ಹೊಣೆಯನ್ನು ಶಿವಕುಮಾರ್ ಹೊತ್ತಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಿಂದ ಯುವಕರನ್ನು ಸಂಘಟಿಸುವ ಸಲುವಾಗಿ ರಾಜೀವ್ ಯುವ ಶಕ್ತಿ ಸಂಘವನ್ನು ರಾಜ್ಯಾದ್ಯಂತ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ 2003ನೇ ಇಸವಿಯ ಮುಂಗಡ ಪತ್ರದಲ್ಲಿ ಪ್ರಕಟಿಸಿದ್ದರು.
ಸಾಹಿತ್ಯ, ಕ್ರೀಡೆ, ಸಂಸ್ಕೃತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 13 ಯುವಕ/ಯುವತಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ.
ಪ್ರಶಸ್ತಿ ಪಡೆದ ಇತರರು
ದೈಹಿಕ ತೊಂದರೆಯ ನಡುವೆಯೂ ಬ್ಯಾಡ್ಮಿಂಟನ್ ಆಡುತ್ತಿರುವ ರಂಜನಿ ರಾಮಾನುಜಂ, ಖೋಖೋ ಆಟಗಾರ್ತಿ ಶೋಭಾ ನಾರಾಯಣ್, ಹಿಲರಿ ಕ್ಲಿಂಟನ್ ನೆನಪಿನಂಗಳ ಸೇರುವಂಥ ಪದ್ಯ ಬರೆದಿರುವ ಅನಸೂಯ ಸೇನ್ ಗುಪ್ತ - (ಇವರೆಲ್ಲರಿಗೆ ಪ್ರತಿಭಾ ಶ್ರೀ ಪ್ರಶಸ್ತಿ).
ಕಬಡ್ಡಿ ಆಟಗಾರ ಹೊನ್ನಪ್ಪ, ದೈಹಿಕ ತೊಂದರೆಯಿದ್ದೂ ಸಾಧನೆ ಮಾಡುತ್ತಿರುವ ಅಥ್ಲೀಟ್ ಬೋನಿ ವಿ. ಪ್ರಭು ಪ್ರತಿಭಾ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಿಖಿಲ್ ಜೋಶಿ ಹಾಗೂ ಪ್ರಕಾಶ್ ಬೆಳವಾಡಿ ಆಯ್ಕೆಯಾಗಿರುವುದೂ ಇದೇ ಪ್ರಶಸ್ತಿಗೆ .
(ಪಿಟಿಐ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications