ಸ್ವಾಮೀಜಿಗಳೆಲ್ಲ ಸೇರಿದರು, ಬಸವ ಧರ್ಮ ಕಟ್ಟಲು ಮನ ಮಾಡಿದರು
ಸ್ವಾಮೀಜಿಗಳೆಲ್ಲ ಸೇರಿದರು, ಬಸವ ಧರ್ಮ ಕಟ್ಟಲು ಮನ ಮಾಡಿದರು
ವೀರ ಶೈವ ಮಠಾಧೀಶರ ಮಹತ್ವದ ನಿರ್ಣಯ
ವೀರಶೈವ ಮಠಾಧೀಶರೆಲ್ಲ ಚಿತ್ರದುರ್ಗದ ಬಸವ ಮಂಟಪದಲ್ಲಿ ಶಿವಮೂರ್ತಿ ಸ್ವಾಮೀಜಿ ನೈತೃತ್ವದಲ್ಲಿ ಬಸವ ಧರ್ಮ ಎಂಬ ಹೆಸರಿನ ಹೊಸ ಧರ್ಮ ಸ್ಥಾಪನೆಗೆ ನಿರ್ಧರಿಸಿದರು. ಈ ಧರ್ಮ ಪಕ್ಕಾ ಬಸವ ತತ್ತ್ವಗಳನ್ನು ಆಧರಿಸಿರುತ್ತದೆ. ಬೇರೆ ಯಾವುದೇ ತತ್ತ್ವ ನುಸುಳಲು ಅವಕಾಶ ಕೊಡುವುದಿಲ್ಲ ಎಂದು ಪ್ರೊ.ಶರಭೇಂದ್ರಯ್ಯ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿವಮೂರ್ತಿ ಸ್ವಾಮೀಜಿ, ಹೊಸ ಧರ್ಮ ಸ್ಥಾಪನೆಗೆ ವೀರ ಶೈವ ಮಠಾಧೀಶರು ಹಾಗೂ ಅವುಗಳ ನೂರಾರು ಅನುಯಾಯಿಗಳು ಸಮ್ಮತಿ ಸೂಚಿಸಿದ್ದಾರೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೊಸ ಧರ್ಮವನ್ನು ಪ್ರಚಾರ ಮಾಡುವ ಸಲುವಾಗಿ ಕಾರ್ಯಕಾರಿ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಬಸವ ಧರ್ಮ ಯಾವುದೇ ಧರ್ಮವನ್ನು ವಿರೋಧಿಸುವುದಿಲ್ಲ. ಈ ಧರ್ಮಕ್ಕೆ ಸೇರಬಯಸುವ ಸಕಲರಿಗೂ ಬಾಗಿಲು ತೆರೆದಿರುತ್ತದೆ ಎಂದು ಶಿವಮೂರ್ತಿ ಸ್ವಾಮೀಜಿ ಕರೆ ಕೊಟ್ಟರು. ಹೊಸ ಧರ್ಮ ಪ್ರಚಾರಕ್ಕೆ ನಿಧಿ ಕೂಡ ಸಿದ್ಧವಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications