ಕರಿಬಸಪ್ಪ ಭಾರತ ಶ್ರೇಷ್ಠ, ಬ್ರಿಟಿಷ್ ಅಥ್ಲೆಟಿಕ್ಸ್ನಲ್ಲಿ ಮಾಲತಿಗೆ ಚಿನ್ನ
ಕರಿಬಸಪ್ಪ ಭಾರತ ಶ್ರೇಷ್ಠ, ಬ್ರಿಟಿಷ್ ಅಥ್ಲೆಟಿಕ್ಸ್ನಲ್ಲಿ ಮಾಲತಿಗೆ ಚಿನ್ನ
ಅಂಗವಿಕಲ ಕ್ರೀಡಾಪಟುಗಳ ಬ್ರಿಟಿಷ್ ಅಥ್ಲೆಟಿಕ್ಸ್ನಲ್ಲಿ ಕನ್ನಡಿಗರಿಂದ ಚಿನ್ನದ ಬೇಟೆ
ಶಾರ್ಟ್ ಕ್ಲಾಸ್ ವಿಭಾಗದಲ್ಲಿ ಸ್ಪರ್ಧಿಸಿ ಭಾರತ ಶ್ರೇಷ್ಠ ಪಡೆಯುವ ಮೂಲಕ ಸತತ ಎರಡನೇ ಬಾರಿಗೆ ಭಾರತ ಶ್ರೇಷ್ಠ ಪ್ರಶಸ್ತಿ ಪಡೆದ ಸಾಧನೆ ಕರಿಬಸಪ್ಪ ಅವರದಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕರಿಬಸಪ್ಪ ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ.
ಕನ್ನಡಿಗರಿಗೆ ಚಿನ್ನ : ಇಂಗ್ಲೆಂಡ್ನ ಬರ್ಮಿಂಗ್ಹ್ಯಾಂನಲ್ಲಿ ನಡೆದ ಅಂಗವಿಕಲ ಕ್ರೀಡಾಪಟುಗಳ ಬ್ರಿಟಿಷ್ ಅಥ್ಲೆಟಿಕ್ಸ್ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಕರ್ನಾಟಕದ ಕ್ರೀಡಾಪಟುಗಳಾದ ಕೆ.ಆರ್.ಶಂಕರ ಅಯ್ಯರ್, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾಲತಿ ಕೆ.ಹೊಳ್ಳ, ಪಿ.ಕುಮಾರಸ್ವಾಮಿ ಹಾಗೂ ಟಿ.ಸೀತಾರಾಂ ಚಿನ್ನದ ಪದಕ ಗೆದ್ದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications