ಹಿತಾಸಕ್ತಿ ಹಾಗೂ ಸಂಘಟನೆಗೆ ರಂಗಭೂಮಿ ಕಲಾವಿದರ ಸಮ್ಮೇಳನ
ಹಿತಾಸಕ್ತಿ ಹಾಗೂ ಸಂಘಟನೆಗೆ ರಂಗಭೂಮಿ ಕಲಾವಿದರ ಸಮ್ಮೇಳನ
ಹಿರಿಯ ರಂಗಕರ್ಮಿಗಳಿಗೆ ನಮನ, ಕಲಾವಿದರಿಗೆ ಮಾಶಾಸನ ನೀಡಲು ಒತ್ತಾಯ
ಆಗಸ್ಟ್ 26ರಂದು ಬೆಂಗಳೂರಿನ ರವೀದ್ರ ಕಲಾಕ್ಷೇತ್ರದಲ್ಲಿ ರಂಗಭೂಮಿ ಕಲಾವಿದರ ಸಮಾವೇಶ ನಡೆಯುವುದು. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸಮಾವೇಶವನ್ನು ಉದ್ಘಾಟಿಸುವರು ಎಂದು ವೇದಿಕೆಯ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಂಗ ಕಲಾವಿದರ ಸಮಾವೇಶದಲ್ಲಿ ದಕ್ಷಿಣ ಭಾರತದ ಖ್ಯಾತ ಅಭಿನೇತ್ರಿ ಬಿ.ಆರ್.ಸರೋಜಾದೇವಿ ಅವರಿಂದ ಹಿರಿಯ ರಂಗ ಕಲಾವಿದರಿಗೆ ಗೌರವ ಸಮರ್ಪಣೆ ನಡೆಯಲಿದೆ. ಏಣಗಿ ಬಾಳಪ್ಪ, ಜಿ.ವಿ.ಅಯ್ಯರ್, ಆರ್.ನಾಗರತ್ನಮ್ಮ , ಎಚ್.ಟಿ.ಅರಸ್, ಸುಭದ್ರಮ್ಮ ಮನ್ಸೂರ್ ಮುಂತಾದವರನ್ನು ಸನ್ಮಾನಿಸಲಾಗುವುದು. ಶ್ರೀ ಶಿವರುದ್ರ ಮಹಾಸ್ವಾಮಿ ಸಮ್ಮೇಳನದ ಅಧ್ಯಕ್ಷತೆ ವಹಿಸುವರು ಎಂದು ಪ್ರಭಾಕರ ರೆಡ್ಡಿ ತಿಳಿಸಿದರು.
ಸಮಾವೇಶದ ಪ್ರಮುಖ ಉದ್ದೇಶಗಳು :
- ವೃತ್ತಿ ನಾಟಕ ಕಂಪನಿಗಳನ್ನು ಉಳಿಸಲು ಸರ್ಕಾರ ನೆರವು ನೀಡಬೇಕು.
- ರಂಗಭೂಮಿ ಕಲಾವಿದರಿಗೆ ಮಾಶಾಸನ ನೀಡಬೇಕು.
- ಕಲಾವಿದರಿಗೆ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಹಾಗೂ ಉಚಿತ ನಿವೇಶನ ನೀಡಬೇಕು.
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications