ಉಪಜಾತಿ ಪ್ರೇಮ ದೇಶಕ್ಕೆ ಅಪಾಯಕಾರಿ- ನಿಡುಮಾಮಿಡಿ ಸ್ವಾಮಿ
ಉಪಜಾತಿ ಪ್ರೇಮ ದೇಶಕ್ಕೆ ಅಪಾಯಕಾರಿ- ನಿಡುಮಾಮಿಡಿ ಸ್ವಾಮಿ
‘ಹಿಂದುಳಿದ ವರ್ಗಗಳ ಸಂಘಟನೆ ವೈಫಲ್ಯಕ್ಕೆ ಜಾತಿ ಪ್ರೇಮ, ಸ್ವಾರ್ಥವೇ ಕಾರಣ’
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಜನ್ಮ ದಿನೋತ್ಸವದ ಅಂಗವಾಗಿ ಅರಸು ವಿಚಾರ ವೇದಿಕೆ ಬುಧವಾರ (ಆ.20) ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಜಾಗೃತಿ ದಿನಾಚರಣೆ ಸಮಾರಂಭದಲ್ಲಿ ಸ್ವಾಮೀಜಿ ಮಾತನಾಡಿದರು.
ಇವತ್ತು ಪ್ರತಿಯಾಬ್ಬರಿಗೂ ಜಾತಿ, ಪಂಗಡ ಬೇಕಾಗಿದೆ. ಇದರ ಮೂಲಕ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಹೀಗೇ ಇರುತ್ತದೋ ಅಲ್ಲಿಯವರೆಗೆ ಸಮಾನತೆ ಸಾಧಿಸಲು ಸಾಧ್ಯವಿಲ್ಲ. ಜನರಲ್ಲಿ ಉಪಜಾತಿ ಪ್ರಜ್ಞೆ ತೀವ್ರವಾಗುತ್ತಿರುವುದು ದೇಶಕ್ಕೆ ಅಪಾಯಕಾರಿ ಎಂದು ವಿಷಾದದಿಂದ ಹೇಳಿದರು.
ಕೆಳವರ್ಗಗಳಿಗೆ ಅನುಕೂಲವಾಗುವಂಥ ಕಾನೂನು ದೇಶದಲ್ಲಿ ಜಾರಿ ಬಂದರೆ ಮಾತ್ರ ಬಡತನ ನಿರ್ಮೂಲನೆ ಸಾಧ್ಯ. ಅದು ಬಿಟ್ಟು ಐಟಿ, ಬಿಟಿ ಮಂತ್ರ ಪಠಿಸಿದರೆ ಉದ್ಧಾರ ಸಾಧ್ಯವಿಲ್ಲ ಎಂದು ಸಮಾರಂಭದಲ್ಲಿ ಮಾತಾಡಿದ ಮಾಜಿ ಮೇಯರ್ ಕೆ.ನಾರಾಯಣ ಸ್ವಾಮಿ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications