ದೇವಸ್ಥಾನಗಳ ಏಕರೂಪ ಶಾಸನ ತಿದ್ದುಪಡಿಗೆ ಅರ್ಚಕರ ಆಗ್ರಹ
ದೇವಸ್ಥಾನಗಳ ಏಕರೂಪ ಶಾಸನ ತಿದ್ದುಪಡಿಗೆ ಅರ್ಚಕರ ಆಗ್ರಹ
‘ಗ್ರಾಮಾಂತರ ದೇವಳದ ಅರ್ಚಕರಿಗೆ ತಿಂಗಳಿಗೆ 1 ಸಾವಿರ ರು. ವೇತನ ನೀಡಬೇಕು’
ಹೊಸದಾಗಿ ರೂಪಿಸಲಾಗಿರುವ ಈ ಏಕ ರೂಪ ಶಾಸನದಲ್ಲಿರುವ ಲೋಪಗಳ ಸಂಬಂಧ ಮುಜರಾಯಿ ಮತ್ತು ಕಾನೂನು ಸಚಿವರು, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತಮ್ಮೊಡನೆ ಸಮಾಲೋಚನೆ ನಡೆಸಿ ಶಾಸನವನ್ನು ಪರಿಷ್ಕರಿಸಬೇಕು ಎಂದು ಒಕ್ಕೂಟ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಬಳಿ ಮನವಿ ಮಾಡಿಕೊಂಡಿದೆ.
ಒಕ್ಕೂಟದ ಮುಖ್ಯ ಆಗ್ರಹಗಳು :
- ಈ ಶಾಸನದಲ್ಲಿ ತಪ್ಪು ಮಾಡಿದ ಅರ್ಚಕರು ಮತ್ತು ಆಗಮಿಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ದೇವಸ್ಥಾನದ ಧರ್ಮ ದರ್ಶಿಗಳಿಗೆ ನೀಡಲಾಗಿದೆ. ಇದರಿಂದ ಗೌರವಯುತ ಸ್ಥಾನದಲ್ಲಿರುವ ಅರ್ಚಕರ ಮೇಲೆ ಅಧಿಕಾರ ಚಲಾಯಿಸುವ ಅಧಿಕಾರವನ್ನು ಕೇವಲ ಮೂರು ವರ್ಷಗಳ ಅವಧಿಗೆ ನೇಮಕಗೊಳ್ಳುವ ಧರ್ಮದರ್ಶಿಗಳಿಗೆ ನೀಡುವುದು ಸರಿಯಲ್ಲ.
- ಗ್ರಾಮಾಂತರ ದೇವಳದ ಅರ್ಚಕರಿಗೆ ಮಾಹೆಯಾನ ಕನಿಷ್ಠ 1 ಸಾವಿರ ರುಪಾಯಿ ವೇತನ ನಿಗದಿ ಪಡಿಸಬೇಕು.
- ಗ್ರಾಮೀಣ ಮತ್ತು ಪಟ್ಟಣ ವ್ಯಾಪ್ತಿ ಹಿರಿಯ ಮತ್ತು ಅತಿ ಹಿರಿಯ ಅರ್ಚಕರಿಗೆ ನಿವೇಶನ ನೀಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಮಳ್ಳೂರು ಆನಂದ ರಾವ್ ನೇತೃತ್ವದ ನಿಯೋಗ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಗ್ರಹಿಸಿದೆ.
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications