‘ಅಣುಶಕ್ತಿಯಾಂದಿಗೆ ಹಾರ್ಡ್ವೇರ್ ಶಕ್ತಿ ಸೇರೆ ದೇಶ ಬಲಾಢ್ಯವು’
‘ಅಣುಶಕ್ತಿಯಾಂದಿಗೆ ಹಾರ್ಡ್ವೇರ್ ಶಕ್ತಿ ಸೇರೆ ದೇಶ ಬಲಾಢ್ಯವು’
ಚೀನಾವನ್ನು ಹಿಮ್ಮೆಟ್ಟೆಸಿ ಹಾರ್ಡ್ವೇರ್ ಕ್ಷೇತ್ರದಲ್ಲಿ ಮುನ್ನಡೆಯಲು ಪ್ರೇಂಜಿ ಕರೆ
ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ ಆಯೋಜಿಸಿದ್ದ ಐಟಿ ಶಕ್ತಿಯ ಸೌಹಾರ್ದ ಸ್ಥಾಪನೆ ಎಂಬ ವಿಷಯ ಕುರಿತ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಶುಕ್ರವಾರ (ಆ.22) ಪ್ರೇಂಜಿ ಮಾತಾಡುತ್ತಿದ್ದರು. ಭದ್ರತೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಹಾರ್ಡ್ವೇರ್ಗೆ ನಾವು ಇವತ್ತೂ ಅಮೆರಿಕವನ್ನೇ ಹೆಚ್ಚಾಗಿ ಅವಲಂಬಿಸಿದ್ದೇವೆ. ಇದರಿಂದ ಹೊರಬರುವ ಯತ್ನ ನಡೆಯಬೇಕು ಎಂದು ಪ್ರೇಂಜಿ ಕರೆಕೊಟ್ಟರು.
ಜಾಗತಿಕ ಎಲೆಕ್ಟ್ರಾನಿಕ್ ಹಾರ್ಡ್ವೇರ್ ಉತ್ಪಾದಕನಾಗಿ ಗುರುತಿಸಿಕೊಳ್ಳಬಲ್ಲ ತಾಕತ್ತು ಭಾರತಕ್ಕಿದೆ. ದೇಶವನ್ನು ಅಭಿವೃದ್ಧಿಗೊಳಿಸಲು ಮಾಹಿತಿ ತಂತ್ರಜ್ಞಾನ ಜೀವನದಲ್ಲಿ ಒಂದೇ ಒಂದು ಅವಕಾಶ ಕಲ್ಪಿಸಿಕೊಟ್ಟಿದೆ. ಅದನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕು.
ಚೀನಾ ಆರ್ಥಿಕವಾಗಿ ಇವತ್ತು ಸಾಕಷ್ಟು ಪ್ರಗತಿ ಸಾಧಿಸಲು ಕಾರಣ ಅದರ ಹಾರ್ಡ್ವೇರ್ ಉತ್ಪಾದನೆ. 2001ರಲ್ಲಿ 36 ಶತಕೋಟಿ ಡಾಲರ್ ಬೆಲೆಯ ಹಾರ್ಡ್ವೇರ್ ಉತ್ಪನ್ನವನ್ನು ಚೀನಾ ರಫ್ತು ಮಾಡಿತ್ತು. ಚೀನಾ 1000 ಹಾರ್ಡ್ವೇರ್ ಉತ್ಪನ್ನ ತಯಾರಿಸಿದರೆ, ಭಾರತ ಕೇವಲ 9 ಹಾರ್ಡ್ವೇರ್ ತಯಾರಿಸಿತ್ತು. ಈ ಹೋಲಿಕೆ ಹಾರ್ಡ್ವೇರ್ ಕ್ಷೇತ್ರದಲ್ಲಿ ನಮ್ಮ ಹಿನ್ನಡೆಯನ್ನು ಸ್ಪಷ್ಟಪಡಿಸುತ್ತದೆ ಎಂದು ಪ್ರೇಂಜಿ ಹೇಳಿದರು.
ಪ್ರಸಕ್ತ ದಶಕದ ಅಂತ್ಯದ ವೇಳೆಗೆ ಭಾರತದಲ್ಲಿ 12 ಲಕ್ಷ ಉದ್ಯೋಗಾವಕಾಶಗಳನ್ನು ಹಾರ್ಡ್ವೇರ್ ಕ್ಷೇತ್ರ ಸೃಷ್ಟಿಸುವ ಕುರಿತು ಪ್ರೇಂಜಿ ವಿಶ್ವಾಸ ವ್ಯಕ್ತಪಡಿಸಿದರು. ಅಂದಹಾಗೆ, ಅಜೀಂ ಪ್ರೇಂಜಿ ರಾಷ್ಟ್ರೀಯ ಹಾರ್ಡ್ವೇರ್ ಕಾರ್ಯಪಡೆಯ ಅಧ್ಯಕ್ಷರೂ ಹೌದು.
(ಪಿಟಿಐ)
ಮುಖಪುಟ / ಐಟಿ - ಬಿಟಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications