ಕೃಷಿ ವಿ.ವಿ.ಯಿಂದ ಕನ್ನಡದಲ್ಲಿ ಕೃಷಿವಿಜ್ಞಾನ ಪುಸ್ತಕ ರಚನಾ ಸ್ಪರ್ಧೆ
ಕೃಷಿ ವಿ.ವಿ.ಯಿಂದ ಕನ್ನಡದಲ್ಲಿ ಕೃಷಿವಿಜ್ಞಾನ ಪುಸ್ತಕ ರಚನಾ ಸ್ಪರ್ಧೆ
ಹಸ್ತಪ್ರತಿ ಕಳುಹಿಸಲು ಮಾರ್ಚ್ 31, 2004 ಕೊನೆದಿನ.
2003-04ನೇ ಸಾಲಿನ ಕೃಷಿ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಪ್ರವೇಶವಿದೆ. ಆಸಕ್ತರು ಕೆಳಗಿನ ವಿಷಯಗಳ ಕುರಿತಂತೆ ಪುಸ್ತಕಗಳನ್ನು ರಚಿಸಬಹುದು :
ಸಾವಯವ ಕೃಷಿ, ಸಮಗ್ರ ಪೋಷಕಾಂಶಗಳ ಪೂರೈಕೆ, ಸಮಗ್ರ ಪೀಡೆ ನಿರ್ವಹಣೆ, ಜಲಾನಯನ, ನುಸಿರೋಗ ಹತೋಟಿ, ಜೈವಿಕ ಗೊಬ್ಬರಗಳು, ಮೀನುಗಾರಿಕೆ, ಹೈನುಗಾರಿಕೆ, ಅಲಂಕಾರಿಕ ಸಸ್ಯಗಳು, ವೈಜ್ಞಾನಿಕ ಕೃಷಿ ಪದ್ಧತಿ ಹಾಗೂ ಇತ್ಯಾದಿ ವಿಷಯಗಳು. ಹೆಚ್ಚಿನ ವಿಷಯಗಳಿಗೆ ಕೃಷಿ ವಿಶ್ವವಿದ್ಯಾಲಯವನ್ನು ಸಂಪರ್ಕಿಸಬಹುದು.
ಹಸ್ತಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 2004ನೇ ಇಸವಿಯ ಮಾರ್ಚ್ 31. ಪ್ರಥಮ ಬಹುಮಾನ 4 ಸಾವಿರ ರುಪಾಯಿ ಹಾಗೂ ದ್ವಿತೀಯ ಬಹುಮಾನ 2 ಸಾವಿರ ರುಪಾಯಿ. ಬಹುಮಾನಿತ ಪುಸ್ತಕಗಳನ್ನು ವಿಶ್ವ ವಿದ್ಯಾಲಯ ಪ್ರಕಟಿಸುತ್ತದೆ.
ವಿವರಗಳಿಗೆ ಸಂಪರ್ಕಿಸಿ : ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳ, ಬೆಂಗಳೂರು- 560024. ದೂರವಾಣಿ- 080-3411483.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications