ಮುಂಬಯಿ ಸ್ಫೋಟ: ರಾಜ್ಯದಲ್ಲಿ ನಾಳೆ ಭಜರಂಗದಳ ಪ್ರತಿಭಟನೆ
ಮುಂಬಯಿ ಸ್ಫೋಟ: ರಾಜ್ಯದಲ್ಲಿ ನಾಳೆ ಭಜರಂಗದಳ ಪ್ರತಿಭಟನೆ
ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಧರಣಿ
ರಾಜ್ಯದ ಎಲ್ಲಾ ತಾಲ್ಲೂಕುಗಳ ತಹಸಿಲ್ದಾಲ್ ಕಚೇರಿಗಳ ಎದುರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಡೆಪ್ಯುಟಿ ಕಮೀಷನರ್ ಕಚೇರಿಗಳ ಎದುರು ಆ.27ರ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಭಜರಂಗದಳದ ದಕ್ಷಿಣವಲಯದ ಉಪಾಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ತಹಸಿಲ್ದಾರ್ ಅವರುಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಆ.27ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಧರಣಿ ನಡೆಯುವುದು ಎಂದು ಮುತಾಲಿಕ್ ಹೇಳಿದ್ದಾರೆ.
(ಪಿಟಿಐ)
ವಾರ್ತಾ ಸಂಚಯ
ಬಾಂಬ್ ಸ್ಫೋಟ : ಸೂತಕದ ಮುಂಬಯಿಯಲ್ಲಿ ಆತಂಕದ ನೆರಳು
ಮುಖಪುಟ / ವಾರ್ತೆಗಳು












Click it and Unblock the Notifications