ರಾಜ್ಯದೊಳಗೆ ಭಯೋತ್ಪಾದಕರು ನುಸುಳದಂತೆ ಬಿಗಿ ಬಂದೋಬಸ್ತು
ರಾಜ್ಯದೊಳಗೆ ಭಯೋತ್ಪಾದಕರು ನುಸುಳದಂತೆ ಬಿಗಿ ಬಂದೋಬಸ್ತು
ಅಣೆಕಟ್ಟು, ದೇವಳ, ಎತ್ತರದ ಕಟ್ಟಗಳ ಮೇಲೆ ತೀವ್ರ ನಿಗಾ
ಸ್ಫೋಟದ ಸುದ್ದಿ ಹಬ್ಬುತ್ತಿದ್ದಂತೆಯೇ ಸೋಮವಾರ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯ ಗಡಿ ಬಾಗಗಳ ಚೆಕ್ ಪೋಸ್ಟ್ಗಳಲ್ಲಿ ಬಿಗಿ ಕಾವಲು ಹಾಕಲು ಹಾಗೂ ಕರಾವಳಿ ತೀರದ ಉದ್ದಕ್ಕೂ ಹೆಚ್ಚಿನ ಪೊಲೀಸ್ ಪಹರೆ ಹಾಕಿ ಭಯೋತ್ಪಾದಕರು ರಾಜ್ಯದೊಳಕ್ಕೆ ನುಸುಳಲು ಅವಕಾಶವಾಗದಂತೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.
ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆದ್ದರಿಂದ ರಾಜ್ಯದ ಜನತೆ ಭಯ ಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಟಿ. ಮಡಿಯಾಳ್ ಹೇಳಿದ್ದಾರೆ.
ಪ್ರಮುಖ ಅಣೆಕಟ್ಟು, ಕಟ್ಟಡ ಮತ್ತಿತರ ಕಡೆ ಬಂದೋಬಸ್ತು ಮಾಡಿದ್ದು, ಹೆಚ್ಚು ಜನ ಸಂದಣಿ ಇರುವೆಡೆ ಪೊಲೀಸ್ ಪಹರೆ ನೇಮಿಸಲಾಗಿದೆ. ಅನುಮಾನಾಸ್ಪದವಾಗಿ ಓಡಾಡುವ ಜನರನ್ನು ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ಮಡಿಯಾಳ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications