‘ಗಣೇಶನಿಗೆ ನೈಸರ್ಗಿಕ ಬಣ್ಣಗಳನ್ನು ಬಳಸಿ, ಜಲಮಾಲಿನ್ಯ ತಡೆಗಟ್ಟಿ’
‘ಗಣೇಶನಿಗೆ ನೈಸರ್ಗಿಕ ಬಣ್ಣಗಳನ್ನು ಬಳಸಿ, ಜಲಮಾಲಿನ್ಯ ತಡೆಗಟ್ಟಿ’
ಪರಿಸರ ರಕ್ಷಣೆಗೆ ಸಾರ್ವಜನಿಕರಲ್ಲಿ ಪರಿಸರ ಮಾಲಿನ್ಯ ಮಂಡಳಿ ಮನವಿ
ಗಣೇಶನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಬಣ್ಣದಲ್ಲಿನ ಸೀಸ ಹಾಗೂ ಇತರ ರಾಸಾಯಿನಿಕಗಳು ನೀರಿನಲ್ಲಿ ಸೇರುವ ಮೂಲಕ ಜಲ ಮಾಲಿನ್ಯ ಉಂಟಾಗುತ್ತದೆ. ಆ ಕಾರಣದಿಂದಾಗಿ ಗಣೇಶನ ಮೂರ್ತಿ ತಯಾರಿಸುವವರು ರಾಸಾಯಿನಿಕ ಬಣ್ಣಗಳ ಬದಲಾಗಿ ನೈಸರ್ಗಿಕ ಬಣ್ಣಗಳನ್ನು ಬಳಸುವ ಮೂಲಕ ಜಲಮಾಲಿನ್ಯ ತಡೆಗಟ್ಟಲು ನೆರವಾಗಬೇಕು ಎಂದು ಮಂಡಳಿ ತಿಳಿಸಿದೆ.
ಗಣೇಶನ ತಯಾರಿಕೆ ಹಾಗೂ ವಿಸರ್ಜನೆ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಸಾರ್ವಜನಿಕರ ಗಮನಕ್ಕೆ ಕೆಲವು ಸೂಚನೆಗಳನ್ನು ತಂದಿದೆ. ಅವುಗಳೆಂದರೆ-
- ಗಣೇಶ ಮೂರ್ತಿಯ ತಯಾರಿಕೆಯಲ್ಲಿ ಜೇಡಿ ಮಣ್ಣಿನ ಬದಲಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಬೇಕು.
- ಅಲಂಕಾರಿಕ ಹಾಗೂ ಪೂಜಾ ಸಾಮಗ್ರಿಗಳನ್ನು ಗಣೇಶ ಮೂರ್ತಿಯ ಜೊತೆಗೆ ವಿಸರ್ಜಿಸಬಾರದು.
- ಮೂರ್ತಿಯ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬದಲು ನೈಸರ್ಗಿಕ ಬಣ್ಣಗಳನ್ನು ಬಳಸಬೇಕು.
- ಕೆರೆ, ಕೊಳ ಇತ್ಯಾದಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸುವ ಬದಲು ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಗಣೇಶನ ಮೂರ್ತಿಯನ್ನು ವಿಸರ್ಜಿಸಬೇಕು.
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications