‘ಮಠಾಧೀಶರೇ ರಾಜಕೀಯ ಬಿಡಿ, ಹಸಿದವರಿಗೆ ಊಟ ನೀಡಿ..’
‘ಮಠಾಧೀಶರೇ ರಾಜಕೀಯ ಬಿಡಿ, ಹಸಿದವರಿಗೆ ಊಟ ನೀಡಿ..’
ಮಕ್ಕಳಿಗೆ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಪೌಷ್ಠಿಕ ಆಹಾರ ನೀಡುವಂತೆ ಪೂಜಾರಿ ಆಗ್ರಹ
ದೇಶದಲ್ಲಿ ಸಾಕಷ್ಟು ಮಕ್ಕಳಿಗೆ ಸರಿಯಾದ ಊಟ ದೊರೆಯುತ್ತಿಲ್ಲ . ಮಕ್ಕಳು ಹಸಿವಿನಿಂದ ನರಳುತ್ತಿದ್ದಾರೆ. ಗರ್ಭಿಣಿ ಸ್ತ್ರೀಯರಿಗೆ ಪೌಷ್ಠಿಕ ಆಹಾರ ದೊರೆಯುತ್ತಿಲ್ಲ . ಇಂಥ ಸಂದರ್ಭದಲ್ಲಿ ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರಿಗೆ ಆಹಾರ ಕಲ್ಪಿಸುವ ಕಾರ್ಯದಲ್ಲಿ ಮಠಾಧೀಶರು ತೊಡಗಬೇಕೇ ಹೊರತು ರಾಜಕೀಯದಲ್ಲಲ್ಲ ಎಂದು ಜನಾರ್ಧನ ಪೂಜಾರಿ ಮಾರ್ಮಿಕವಾಗಿ ನುಡಿದರು. ಮಂಗಳವಾರ (ಆ.27) ಕೆ.ಆರ್.ಪುರಂನಲ್ಲಿ ನಡೆದ ಬಡ ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರಿಗೆ ಹಾಲು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪೂಜಾರಿ ಮಾತನಾಡುತ್ತಿದ್ದರು.
ಸುತ್ತೂರು, ಸಿದ್ಧಗಂಗೆ ಮಠಗಳಂಥ ಕೆಲವೇ ಕೆಲವು ಮಠಗಳು ಅನ್ನ ದಾಸೋಹ ಕಾರ್ಯದಲ್ಲಿ ತೊಡಗಿವೆ. ಉಳಿದ ಮಠಗಳೂ ಇಂಥ ಕಾರ್ಯದಲ್ಲಿ ತೊಡಗಬೇಕು ಎಂದು ಪೂಜಾರಿ ಹೇಳಿದರು. ಶಾಲಾ ಮಕ್ಕಳಿಗೆ ಸರ್ಕಾರ ಜಾರಿಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಪೂಜಾರಿ ಸ್ಪಷ್ಟಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications