ಉತ್ತರ ಕರ್ನಾಟಕದಲ್ಲಿ ಬಿತ್ತನೆ ಮೋಡಗಳಿಲ್ಲ , ಮಳೆಯಿಲ್ಲ
ಉತ್ತರ ಕರ್ನಾಟಕದಲ್ಲಿ ಬಿತ್ತನೆ ಮೋಡಗಳಿಲ್ಲ , ಮಳೆಯಿಲ್ಲ
ಸುಳ್ಳಾದ ರೇಡಾರ್ ವರದಿ, ವಾಪಸ್ಸಾದ ವಿಮಾನಗಳು
ಆದರೆ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಯಶಸ್ವಿಯಾಗಿದೆ. ರೇಡಾರ್ ವರದಿಯನ್ನಾಧರಿಸಿ ಹಾವೇರಿ, ಶಿರಹಟ್ಟಿ , ಸವಣೂರು ಭಾಗಗಳಲ್ಲಿ ಮೋಡ ಬಿತ್ತನೆ ಕಾರ್ಯಕ್ಕಾಗಿ ಸಿದ್ಧತೆಗಳನ್ನು ಮಾಡಲಾಗಿತ್ತು. ಆದರೆ ಅಲ್ಲಿ ಫಲವತ್ತಾದ ಮೋಡಗಳಿಲ್ಲದೇ ಇರುವುದರಿಂದ ತೆರಳಿದ ವಿಮಾನಗಳು ವಾಪಸ್ಸಾಗಬೇಕಾಯಿತು.
ವಾಪಸ್ಸು ಬರುವ ದಾರಿಯಲ್ಲಿ- ನೆಲಮಂಗಲ, ಗುಬ್ಬಿ, ತುಮಕೂರು ಪ್ರದೇಶಗಳಲ್ಲಿ ಫಲವತ್ತಾದ ಮೋಡಗಳನ್ನು ಪತ್ತೆ ಹಚ್ಚಿ ಮೋಡ ಬಿತ್ತನೆ ಮಾಡಲಾಯಿತು. ಆಗಸ್ಟ್ 28ರಂದು ಭದ್ರಾ ಅಚ್ಚುಕಟ್ಟು ಪ್ರದೇಶ, ಮಡಿಕೇರಿ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡಲಾಗುವುದು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
ಈ ನಡುವೆ ಮೋಡ ಬಿತ್ತನೆಯ ಹೊರತಾಗಿಯೂ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬಳ್ಳಾರಿ, ಬೀದರ್, ಗುಲ್ಬರ್ಗ, ಬಿಜಾಪುರ, ಹಾಸನ, ಬಾಗಲ್ಕೋಟೆ, ಶಿವಮೊಗ್ಗ, ಧಾರವಾಡ ಹಾಗೂ ಉತ್ತರ ಕನ್ನಡದಲ್ಲಿ ಕಳೆದ ವಾರ ಸಾಕಷ್ಟು ಮಳೆಯಾಗಿದೆ ಎಂದು ಇಲಾಖೆಯ ವರದಿ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications