ಆಯುಧಪೂಜೆ ದಿನ ಪ್ರಾಣಿ ಬಲಿ ಬೇಡ -ಡಿಜಿಪಿ ಮಡಿಯಾಳ್
ಆಯುಧಪೂಜೆ ದಿನ ಪ್ರಾಣಿ ಬಲಿ ಬೇಡ -ಡಿಜಿಪಿ ಮಡಿಯಾಳ್
ಪ್ರಾಣಿ ಬಲಿ ತಡೆಯುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ
ಸಂಪ್ರದಾಯದ ನೆಪದಲ್ಲಿ ಹಲವು ವರ್ಷಗಳಿಂದ ಆಯುಧ ಪೂಜೆಯಂದು ವಾಹನಗಳಿಗೆ ಕುರಿ ಕೋಳಿ ಮುಂತಾದ ಪ್ರಾಣಿಗಳನ್ನು ಬಲಿ ಕೊಡುವುದು ವಾಡಿಕೆಯಲ್ಲಿದೆ. ಪೊಲೀಸ್ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳಲ್ಲಿಯೂ ಈ ಬಲಿ ಪದ್ಧತಿ ನಡೆಯುತ್ತದೆ. ಆದರೆ ಈ ಕಾನೂನು ಬಾಹಿರ ಪದ್ಧತಿಯನ್ನು ತಪ್ಪಿಸಲು ರಾಜ್ಯ ಪೊಲೀಸರು ಪ್ರಯತ್ನಿಸಬೇಕು ಎಂದು ಮಡಿಯಾಳ್ ಕರೆ ನೀಡಿದ್ದಾರೆ.
ಪ್ರಾಣಿಗಳನ್ನು ಬಲಿ ಕೊಡುವುದು, ಹಾಗೂ ಬಲಿಗಾಗಿ ಪ್ರಾಣಿಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ 6 ತಿಂಗಳ ಸಜೆ ಹಾಗೂ 1 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ. ಬಲಿ ಕೊಡುವ ಬದಲಾಗಿ ಸಾತ್ವಿಕ ಪದಾರ್ಥ ಬಳಸಿ ಸಂಪ್ರದಾಯಗಳನ್ನು ಆಚರಿಸಬೇಕು ಎಂದು ಮಡಿಯಾಳ್ ಸಲಹೆ ಮಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications