ಭದ್ರಾ ಕಾಲುವೆಯ ರೈತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಭದ್ರಾ ಕಾಲುವೆಯ ರೈತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಒಣಗುತ್ತಿರುವ ಬೆಳೆಗೆ ನೀರು ಕೊಡದ ಸರಕಾರಕ್ಕೆ ಧಮಕಿ
ಭದ್ರಾ ಜಲಾನಯನ ಪ್ರದೇಶದಲ್ಲಿರುವ ಅಕ್ರಮ ಪಂಪ್ ಸೆಟ್ಗಳನ್ನು ಕಿತ್ತು ಹಾಕಬೇಕು. ಒಣಗಿ ಹೋಗುತ್ತಿರುವ ತಮ್ಮ ಬೆಳೆಗೆ ಸಾಕಷ್ಟು ನೀರು ಪೂರೈಸಬೇಕು ಎಂದು ರೈತರು ಸರಕಾರವನ್ನು ಆಗ್ರಹಿಸಿದ್ದಾರೆ. ಸೆ. 10ರಂದು ಭದ್ರಾ ಜಲಾನಯನ ಪ್ರದೇಶದ ರೈತರ ಬೆಳೆಗೆ ನೀರು ಬಿಡಲಾಗಿದ್ದರೂ ಆ ನೀರು ಹೊಲ-ಗದ್ದೆಯನ್ನು ತಲುಪಿಲ್ಲ. ಬಿಟ್ಟಿರುವ ನೀರಿನಲ್ಲಿ ಬಹುಪಾಲು ಕುಂದವಾಡ ಕೆರೆಗೆ ಹರಿದಿದೆ.
ಭದ್ರಾ ಕಾಲುವೆಯ ಅಂತ್ಯದಲ್ಲಿರುವ ರೈತರು ನೀರಿಲ್ಲದೆ ತೀರ ಸಂಕಷ್ಟದಿಂದ ಬಳಲುತ್ತಿದ್ದಾರೆ. ದಾವಣಗೆರೆ ಪ್ರದೇಶದ ಸುಮಾರು 40 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ನಾಶವಾಗುತ್ತಿದೆ. ಚೆನ್ನಗಿರಿ, ಹರಿಹರ, ಹರಪ್ಪನ ಹಳ್ಳಿಯಲ್ಲಿ ಬೆಳೆಗಳು ಒಣಗುತ್ತಿವೆ. ಸದ್ಯದಲ್ಲೇ ಬೆಳೆಯನ್ನು ಉಳಿಸಿಕೊಳ್ಳಲು ಅನುಕೂಲ ಮಾಡಿಕೊಡದೇ ಇದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ರೈತರು ಎಚ್ಚರಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications