‘ವಿಲೀನದ ಅಡ್ಡಬಂಡೆ ದೇವೇಗೌಡರದ್ದು ಒಡೆದು ಆಳುವ ನೀತಿ’
‘ವಿಲೀನದ ಅಡ್ಡಬಂಡೆ ದೇವೇಗೌಡರದ್ದು ಒಡೆದು ಆಳುವ ನೀತಿ’
ಜಾತ್ಯತೀತ ಜನತಾದಳಕ್ಕೆ ನಾಗೇಗೌಡರ ಧಿಕ್ಕಾರ
ಸೋಮವಾರ (ಅ. 06) ಸುದ್ದಿಗಾರರ ಜೊತೆ ಮಾತಾಡುತ್ತಿದ್ದ ನಾಗೇಗೌಡ, ದಳಗಳ ವಿಲೀನಕ್ಕೆ ಅಡ್ಡಬಂಡೆಯಾಗಿರುವ ಏಕೈಕ ವ್ಯಕ್ತಿ ದೇವೇಗೌಡ. ಆತ ಒಗ್ಗಟ್ಟು ಮೂಡಿಸುವ ಕೆಲಸಕ್ಕೆ ಕಲ್ಲು ಹಾಕುತ್ತಿರುವುದರ ಜೊತೆಗೆ ಪಕ್ಷವನ್ನು ಒಡೆಯುವ ಯತ್ನವನ್ನೂ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಎಂ.ಪಿ.ಪ್ರಕಾಶ್ ಜಾತ್ಯತೀತ ಜನತಾ ದಳ ಸೇರುವ ವಿಷಯವನ್ನು ಘೋಷಿಸಿ, ತಮ್ಮೊಂದಿಗೆ ಇನ್ನೂ ಎಂಟರಿಂದ 10 ಶಾಸಕರು ಪಕ್ಷಾಂತರವಾಗುತ್ತಾರೆ ಎಂದಿದ್ದರು. ಆದರೆ ನಮ್ಮ ಪಕ್ಷ ಬಿಟ್ಟಿರುವುದು ಕೇವಲ ಮೂರು ಶಾಸಕರರಷ್ಟೆ. ಅಖಿಲ ಭಾರತ ಪ್ರಗತಿಪರ ಜನತಾ ದಳದ ಬಿರುಕುಗಳನ್ನು ಸರಿ ಪಡಿಸುವ ಕೆಲಸ ನಡೆದಿದೆ. ಜಾತ್ಯತೀತ ಜನತಾ ದಳಕ್ಕೆ ನಾವು ಶರಣಾಗಬೇಕು ಎಂಬ ಕನಸಿದೆ. ಅದಕ್ಕೆ ಸುತಾರಾಂ ಸೊಪ್ಪು ಹಾಕುತ್ತಿಲ್ಲ. ಹಾಗಿದ್ದೂ ಜಾತ್ಯತೀತ ಜನತಾದಳ ಪಕ್ಷ ಒಡೆಯುವ ಹುನ್ನಾರ ಬಿಟ್ಟಿಲ್ಲ ಎಂದು ನಾಗೇಗೌಡ ಜರೆದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications