ಕುಂದಗೋಳ, ಶಿರೂರಲ್ಲಿ ಸಿಡಿಲುಯುಕ್ತ ಮಳೆಗೆ ಮೂರು ಸಾವು
ಕುಂದಗೋಳ, ಶಿರೂರಲ್ಲಿ ಸಿಡಿಲುಯುಕ್ತ ಮಳೆಗೆ ಮೂರು ಸಾವು
ಸಾಕಷ್ಟು ಮೆಣಸಿನಕಾಯಿ ಮತ್ತು ಶೇಂಗಾ ಬೆಳೆ ನಾಶ
ಮಧ್ಯಾಹ್ನ 3 ಗಂಟೆಯಿಂದಲೇ ಗುಡುಗು- ಮಿಂಚಿನ ಆರ್ಭಟ ಶುರುವಾಯಿತು. ರೊಟ್ಟಿಗವಾಡ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ನೀಲವ್ವ ಭೀಮಪ್ಪ ಕಿತ್ತೂರ (30) ಮತ್ತು ಮಲ್ಲವ್ವ ಚನ್ನಪ್ಪ ವೇಗುಡಿ (32) ಎಂಬಿಬ್ಬರು ಮಹಿಳೆಯರು ಸ್ಥಳದಲ್ಲೇ ಮೃತ ಪಟ್ಟರು. ನಾಲ್ಕೈದು ಜನ ಗಾಯಗೊಂಡರು.
ಕುಂದಗೋಳದಿಂದ ನಾಲ್ಕು ಕಿ.ಮೀ. ದೂರದಲ್ಲಿರುವ ಶಿರೂರ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ ದೇವಪ್ಪ ರೇವಡನ್ನವರ ಎಂಬ ಯುವಕ ಕೂಡ ಸಿಡಿಲು ಬಡಿತದಿಂದ ಸಾವಪ್ಪಿದ. ಸಂಜೆ 6.30 ಗಂಟೆಯವರೆಗೆ ಧೋ ಎಂದು ಸುರಿದ ಮಳೆಗೆ ಹಳ್ಳಿಗಳ ಕೆರೆ- ಕಟ್ಟೆಗಳು ಭರ್ತಿಯಾಗಿ, ಕೋಡಿ ಬಿದ್ದಿವೆ. ಮಳೆಯ ಆರ್ಭಟದಿಂದ ಸಾಕಷ್ಟು ಮೆಣಸಿನ ಕಾಯಿ ಮತ್ತು ಶೇಂಗಾ ಬೆಳೆ ನಾಶವಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications