ಜೈನಕೇಂದ್ರ ಮೂಡಬಿದಿರೆಯ ಸಾಹಿತ್ಯಸಮ್ಮೇಳನಕ್ಕೆ ಭೂಮಿಪೂಜೆ
ಜೈನಕೇಂದ್ರ ಮೂಡಬಿದಿರೆಯ ಸಾಹಿತ್ಯಸಮ್ಮೇಳನಕ್ಕೆ ಭೂಮಿಪೂಜೆ
ದಸರೆಗೆ ಸಾಹಿತ್ಯ ಪರಿಷತ್ತನ್ನು ಆಮಂತ್ರಿಸದ ಸರ್ಕಾರ, ಪುನರೂರು ಬೇಜಾರು
ಅಲಂಗಾರು ಬಡಗು ಮಹಲಿಂಗೇಶ್ವರ ದೇವಸ್ಥಾನದ ಮುಖ್ಯ ಅರ್ಚಕರಾದ ಈಶ್ವರ ಭಟ್ ಭೂಮಿ ಪೂಜೆ ಕಾರ್ಯಕ್ರವನ್ನು ನಡೆಸಿಕೊಟ್ಟರು. ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ದಸರೆಗೆ ಆಹ್ವಾನವಿಲ್ಲ , ಪುನರೂರು ಬೇಸರ
ನಾಡಹಬ್ಬ ದಸರಾ ಉತ್ಸವಕ್ಕೆ ಕನ್ನಡ ಸಾಹಿತ್ಯ ಪರಿಷತ್ಗೆ ಆಮಂತ್ರಣ ನೀಡದಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಸಾಪ ಅಧ್ಯಕ್ಷ ಹರಿಕೃಷ್ಣ ಪುನರೂರು ಆಕ್ಷೇಪಿಸಿದ್ದಾರೆ.
ನಾಡಿನ ಸಾರಸ್ವತ ಲೋಕದ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ಗೆ ಆಹ್ವಾನ ನೀಡದಿರುವ ಮೂಲಕ ರಾಜ್ಯ ಸರ್ಕಾರ ಪರಿಷತ್ತನ್ನು ಕಡೆಗಣಿಸಿದೆ. ಸಚಿವ ವಿಶ್ವನಾಥ್ ಅವರಿಗೆ ಪರಿಷತ್ ಕಾಣಿಸದಿರುವುದು ದುರದೃಷ್ಟಕರ ಎಂದು ವಿಟ್ಲ ಹೋಬಳಿ ಪ್ರಥಮ ಕಸಾಪ ಸಾಹಿತ್ಯ ಸಮ್ಮೇಳನ (ಭಾನುವಾರ, ಅ.5) ಉದ್ಘಾಟಿಸಿ ಮಾತನಾಡಿದ ಪುನರೂರು ವಿಷಾದ ವ್ಯಕ್ತಪಡಿಸಿದರು.
ಸಾಹಿತ್ಯ ಪರಿಷತ್ತಿನಲ್ಲಿ ಜಾತಿ ಹಾಗೂ ಧರ್ಮಗಳಿಗೆ ಮಣೆ ಹಾಕಲಾಗುತ್ತಿದೆ ಎನ್ನುವ ಕೆಲವರ ಟೀಕೆಯನ್ನು ಪುನರೂರು ಸ್ಪಷ್ಟವಾಗಿ ತಳ್ಳಿಹಾಕಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications