‘ಪರಂಪರೆ ನಗರ’ವಾಗಿ ಮೈಸೂರನ್ನು ರಕ್ಷಿಸಲು ಶೀಘ್ರವೇ ಮಸೂದೆ
‘ಪರಂಪರೆ ನಗರ’ವಾಗಿ ಮೈಸೂರನ್ನು ರಕ್ಷಿಸಲು ಶೀಘ್ರವೇ ಮಸೂದೆ
ಜಯಪುರ ಮಾದರಿಯಲ್ಲಿ ಮೈಸೂರಿನ ಉದ್ಧಾರಕ್ಕೆ ಕೃಷ್ಣ ಸೂತ್ರ
ಸೋಮವಾರ (ಅ. 06) ಸುದ್ದಿಗಾರರ ಜೊತೆ ಮಾತನಾಡಿದ ಕೃಷ್ಣ, ರಾಜಾಸ್ಥಾನದ ಜಯಪುರವನ್ನು ಪರಂಪರೆ ನಗರ ಎಂದು ಘೋಷಿಸಿ ಅಲ್ಲಿನ ಸಾಂಸ್ಕೃತಿ ತಾಣಗಳನ್ನು ರಕ್ಷಿಸಲು ಮಸೂದೆ ಮಾಡಲಾಗಿದೆ. ಕಂದಾಯ ಇಲಾಖೆ ಕಾರ್ಯದರ್ಶಿಗಳು ಜಯಪುರಕ್ಕೆ ಹೋಗಿ, ಅಲ್ಲಿನ ಸ್ಮಾರಕ- ಅರಮನೆ ಮೊದಲಾದ ಜಾಗೆಗಳನ್ನು ಅಧ್ಯಯನ ಮಾಡಿ, ಅಲ್ಲಿನ ವ್ಯವಸ್ಥೆಯ ಬಗ್ಗೆ ಕೂಲಂಕಷ ವರದಿ ನೀಡಲಿದ್ದಾರೆ. ಅದನ್ನು ಆಧರಿಸಿ ಮಸೂದೆ ಸಿದ್ಧಪಡಿಸುತ್ತೇವೆ ಎಂದರು.
ಜಗನ್ಮೋಹನ ಅರಮನೆ, ಮೈಸೂರು ಅರಮನೆ ಮೊದಲಾದ ಭವ್ಯ ಸ್ಥಳಗಳ ಸಂರಕ್ಷಣೆಗೆ ಮಸೂದೆ ಒತ್ತು ಕೊಡಲಿದೆ. ಈ ಭವ್ಯ ಕಟ್ಟಡಗಳ ಸುತ್ತ ಯಾವುದೇ ಹೊಸ ಕಟ್ಟಡ ಕಟ್ಟುವುದನ್ನು ತಪ್ಪಿಸುವ ಹಾಗೂ ಹಳೆಯ ಕಟ್ಟಡಗಳನ್ನು ಉರುಳಿಸುವುದು ಅಥವಾ ಪುನರುಜ್ಜೀವನಗೊಳಿಸುವ ಕೆಲಸವನ್ನು ಮಸೂದೆ ಬಿಡಿಸಿ ಹೇಳಲಿದೆ ಎಂದು ಕೃಷ್ಣ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications