‘ಚರ್ಚು ಮಸೀದಿಯಲ್ಲೂ ಸಾಹಿತ್ಯ ಸಮ್ಮೇಳನ’
‘ಚರ್ಚು ಮಸೀದಿಯಲ್ಲೂ ಸಾಹಿತ್ಯ ಸಮ್ಮೇಳನ’
ಚರ್ಚು-ಮಸೀದಿಯಲ್ಲಿಯೂ ಸಮ್ಮೇಳನ ನಡೆಸಲು ಅಭ್ಯಂತರವಿಲ್ಲ ಎಂದು ಉತ್ತರ ನೀಡುವ ಮೂಲಕ ತಾವು ಜಾತಿವಾದಿ ಎನ್ನುವ ಆರೋಪಕ್ಕೆ ಹರಿಕೃಷ್ಣ ಪುನರೂರು ಉತ್ತರ ನೀಡಿದ್ದಾರೆ
ಚರ್ಚು ಅಥವಾ ಮಸೀದಿಯ ಆಡಳಿತ ಮಂಡಳಿಯವರು ಸ್ವಇಚ್ಛೆಯಿಂದ ಸಾಹಿತ್ಯ ಸಮ್ಮೇಳನ ನಡೆಸುವಂತೆ ಆಹ್ವಾನ ನೀಡಿದರೆ ಸಮ್ಮೇಳನ ನಡೆಸಲು ತಮ್ಮದೇನೂ ಅಭ್ಯಂತರ ಇರುವುದಿಲ್ಲ ಎಂದು ಪುನರೂರು ಹೇಳಿದರು. ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಭಾನುವಾರ ನಡೆದ ವಿಟ್ಲ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುನರೂರು ಮಾತನಾಡುತ್ತಿದ್ದರು.
ದೇವಸ್ಥಾನದ ಆವರಣಗಳಲ್ಲಿ ಸಾಕಷ್ಟು ಜಾಗ ಇರುವುದರಿಂದ ಹಾಗೂ ಸಮ್ಮೇಳನಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಅನುಕೂಲಗಳಿರುವುದರಿಂದ ಸಮ್ಮೇಳನಗಳನ್ನು ಅಲ್ಲಿ ಮಾಡುವ ಬಗ್ಗೆ ಒಲವು ಸಹಜ. ಅದರ ಹಿಂದೆ ಯಾವುದೇ ಜಾತಿಯ ಕಾರಣಗಳಿಲ್ಲ. ಚರ್ಚು ಅಥವಾ ಮಸೀದಿಯಲ್ಲಿಯೂ ಸಮ್ಮೇಳನ ನಡೆಸಲು ತಮ್ಮದೇನೂ ಅಭ್ಯಂತರವಿಲ್ಲ ಎಂದು ಪುನರೂರು ಸ್ಪಷ್ಟಪಡಿಸಿದರು.
ವಿಟ್ಲ ಸಾಹಿತ್ಯ ಸಮ್ಮೇಳನದಲ್ಲಿ ದಿ. ನೀರ್ಪಾಜೆ ಭೀಮ ಭಟ್ಟರ ‘ನಾಮದ ಫಲ’ ಎಂಬ ವಿಡಂಬನ ಕೃತಿ ಹಾಗೂ ಸುಬ್ರಹ್ಮಣ್ಯ ಒಡಿಯೂರು ಅವರ ನಾಟಕ ‘ಗುರುಪೂಜೆ’ಯನ್ನು ಹರಿಕೃಷ್ಣ ಪುನರೂರು ಬಿಡುಗಡೆ ಮಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications