ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಉರುವಲು ವಿದ್ಯುತ್ ಸ್ಥಾವರ
ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಉರುವಲು ವಿದ್ಯುತ್ ಸ್ಥಾವರ
ವಿದ್ಯುತ್ ಸ್ಥಾವರಕ್ಕೆ ಸ್ಥಳೀಯರ ತೀವ್ರ ವಿರೋಧ
ಸ್ಥಳೀಯರ ವಿರೋಧದ ನಡುವೆಯೇ ಈ ವಿದ್ಯುತ್ ಸ್ಥಾವರ ತಲೆಯೆತ್ತಿದ್ದು, ಅಕ್ಟೋಬರ್ ಅಂತ್ಯಕ್ಕೆ ವಿದ್ಯುತ್ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ. ಈ ಸ್ಥಾವರವು ಪ್ರತಿ ದಿನ 1500 ಟನ್ ಕಟ್ಟಿಗೆ ಉಪಯೋಗಿಸಿ 20 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.
ರೈತರ ಜಮೀನಿನಲ್ಲಿ ಉಳಿಯುವ ಕಸ ಕಡ್ಡಿ, ತೋಟದಲ್ಲಿನ ಗರಿಗಳು, ಸಿಪ್ಪೆಗಳನ್ನು ವಿದ್ಯುತ್ ಉತ್ಪಾದನೆಗೆ ಉಪಯೋಗಿಸುವುದರಿಂದಾಗಿ ರೈತರಿಗೆ ಇದು ಅನುಕೂಲಕರವಾಗಿದೆ. ಆರ್ಥಿಕವಾಗಿಯೂ ರೈತರಿಗೆ ನೆರವಾಗಬಲ್ಲುದು. ಈ ಸ್ಥಾವರಕ್ಕೆ 3. 62 ಲಕ್ಷ ಲೀಟರ್ ನೀರನ್ನು ಉಪಯೋಗಿಸಲಾಗುತ್ತದೆ. ಆದರೆ ಈ ನೀರನ್ನು ಪುನರ್ ಬಳಕೆ ಮಾಡಲು ಅವಕಾಶವಿದೆ. ಸ್ಥಾವರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸುವುದರಿಂದ ಪರಿಸರಕ್ಕೇನೂ ಹಾನಿಯಾಗುವುದಿಲ್ಲ ಎಂದು ಕಂಪೆನಿ ಸ್ಥಳೀಯರ ವಿರೋಧಕ್ಕೆ ಉತ್ತರಿಸುತ್ತಿದೆ.
ಆದರೆ ಉರುವಲು ಆಧಾರಿತ ವಿದ್ಯುತ್ ಸ್ಥಾವರ ಎಂದ ಮೇಲೆ ಅನಿವಾರ್ಯವಾಗಿ ಮರಗಿಡಗಳನ್ನು ಕಡಿಯಬೇಕಾಗುತ್ತದೆ. ಇದರಿಂದ ಪರಿಸರಕ್ಕೆ ಹಾನಿಯಾಗುವುದೇ ಹೆಚ್ಚು ಎಂದು ಸ್ಥಳೀಯ ರೈತರು ಈ ಸ್ಥಾವರನ್ನು ವಿರೋಧಿಸುತ್ತಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications