ಕೆಂಗೇರಿ ಟು ವೈಟ್ಫೀಲ್ಡ್ : ಶೀಘ್ರ ಬೆಂಗಳೂರು ನಗರ ರೈಲು
ಕೆಂಗೇರಿ ಟು ವೈಟ್ಫೀಲ್ಡ್ : ಶೀಘ್ರ ಬೆಂಗಳೂರು ನಗರ ರೈಲು
ಮಹಾನಗರದ ಸಂಚಾರ ದಟ್ಟಣೆ ಪರಿಹಾರಕ್ಕೊಂದು ಉಪಾಯ...
ಕೆಂಗೇರಿ ಹಾಗೂ ವೈಟ್ಫೀಲ್ಡ್ ನಡುವಿನ ರೈಲುಮಾರ್ಗದಲ್ಲಿ ಹೆಚ್ಚುವರಿ ಹಳಿ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು , ಡಿಸೆಂಬರ್ ವೇಳೆಗೆ ಈ ಕಾಮಗಾರಿ ಕೊನೆಗೊಳ್ಳುವ ನಿರೀಕ್ಷೆಯಿದೆ. ನಗರದ ಸಂಚಾರ ಅವ್ಯವಸ್ಥೆಗೆ ಈ ರೈಲು ಪರಿಹಾರ ಒದಗಿಸುತ್ತದೆಂದು ನಂಬಲಾಗಿದೆ.
ಬೆಂಗಳೂರಿನ ನಗರ ರೈಲು ಎರಡು ಮಾರ್ಗಗಳಲ್ಲಿ ಸಂಚರಿಸಲಿದೆ. ವೈಟ್ಫೀಲ್ಡ್ , ಬೈಯ್ಯಪ್ಪನಹಳ್ಳಿ, ಬೆಂಗಳೂರು ಕಂಟೋನ್ಮೆಂಟ್ ಮಾರ್ಗವಾಗಿ ಸಂಚರಿಸುವ ರೈಲು ಕೆಂಗೇರಿಯನ್ನು ತಲುಪಲಿದೆ. ಈ ಮಾರ್ಗ ಯಶವಂತಪುರವನ್ನೂ ಒಳಗೊಳ್ಳಲಿದೆ. 6 ಲಕ್ಷ ಪ್ರಯಾಣಿಕರು ಈ ರೈಲ್ವೆ ಮಾರ್ಗದ ಸವಲತ್ತು ಹೊಂದುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications