ಕಾಸರಗೋಡಲ್ಲಿ ‘ಯಕ್ಷತೇರು’ ಅಭಿಯಾನ
ಕಾಸರಗೋಡಲ್ಲಿ ‘ಯಕ್ಷತೇರು’ ಅಭಿಯಾನ
ಕುಂಬಳೆಯಿಂದ ಬೆಂಗಳೂರಿಗೆ ಯಕ್ಷತೇರು ಪ್ರಯಾಣ
ಯಕ್ಷಗಾನ ಕುರಿತು ಜಾಗೃತಿ ಮೂಡಿಸುವುದಲ್ಲದೆ, ಸಂಕಷ್ಟದಲ್ಲಿರುವ ಯಕ್ಷ ಕಲಾವಿದರಿಗೆ ಪುನರ್ವಸತಿ, ಆರ್ಥಿಕ ಭದ್ರತೆ ಒದಗಿಸಿಕೊಡಬೇಕು ಎಂಬ ಆಗ್ರಹದೊಂದಿಗೆ ನಡೆಯುವ ಈ ಅಭಿಯಾನವು ಅಕ್ಟೋಬರ್ 27ರಂದು ಯಕ್ಷಗಾನ ಪಿತಾಮಹ ಪಾರ್ತಿಸುಬ್ಬನ ಹುಟ್ಟೂರು ಕಾಸರಗೋಡಿನ ಕುಂಬಳೆಯಿಂದ ಬೆಂಗಳೂರಿಗೆ ಹೊರಡಲಿದೆ.
ಈ ಯಕ್ಷತೇರಿನಲ್ಲಿ ಯಕ್ಷಗಾನ ರಂಗದ ಖ್ಯಾತ ಕಲಾವಿದರು ಹಾಗೂ ಹಿಮ್ಮೇಳ ಕಲಾವಿದರು ಭಾಗವಹಿಸುವರು. ಯಕ್ಷತೇರು ಕಾಸರಗೋಡು ಮಾತ್ರವಲ್ಲದೆ ರಾಜ್ಯದ ಇತರ 31 ಪ್ರದೇಶಗಳಲ್ಲಿ ಸಂಚರಿಸಲಿದೆ. ಈ ಅಭಿಯಾನದ ರೂಪು ರೇಷೆಯನ್ನು ನಟ ಕಾಸರಗೋಡು ಚಿನ್ನಾ ರೂಪಿಸಿದ್ದಾರೆ.
ಕೇರಳದ ಹದಿನಾಲ್ಕು ಪ್ರದೇಶಗಳಲ್ಲಿ ಸಂಚರಿಸಿ, ಸುಳ್ಯಮೂಲಕ ಕರ್ನಾಟಕ ಪ್ರವೇಶಿಸಿ, ಮಡಿಕೇರಿ, ಮೈಸೂರು, ಮಂಡ್ಯ ದಾರಿಯಾಗಿ, ಒಟ್ಟು 14 ಕಡೆಗಳಲ್ಲಿ ಪ್ರದರ್ಶನ ನೀಡಿ ನಂತರ ಬೆಂಗಳೂರಿಗೆ ಬರಲಿದೆ. ನವೆಂಬರ್ 2ರಂದು ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಸಮಾರೋಪಗೊಳ್ಳಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications