ರಾಘವೇಶ್ವರ ಶ್ರೀಗಳಿಂದ ಅ.26ರಂದು ಗೋಗ್ರಾಸ ಕಾರ್ಯಕ್ರಮ
ರಾಘವೇಶ್ವರ ಶ್ರೀಗಳಿಂದ ಅ.26ರಂದು ಗೋಗ್ರಾಸ ಕಾರ್ಯಕ್ರಮ
ಮಠದ ವತಿಯಿಂದ ಹೊಸ ನಗರದಲ್ಲಿ ಗೋಮೂತ್ರ ಔಷಧ ತಯಾರಿಕಾ ಘಟಕ
26ರ ಬಲಿಪಾಡ್ಯಮಿಯ ದಿನದಂದು ಗೋರಕ್ಷಣೆಯ ಉದ್ದೇಶದಿಂದ ಗೋಗ್ರಾಸ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲಾಗುವುದು. ದೇಶೀಯ ಗೋವುಗಳ ತಳಿಯ ಅಭಿವೃದ್ಧಿಯಾಗಬೇಕು. ಅಲ್ಲದೆ ಈಗಾಗಲೇ ಕ್ಷೀಣಿಸುತ್ತಿರುವ ಕೆಲವು ದೇಶೀ ಗೋತಳಿಯನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಬಲಿಪಾಡ್ಯಮಿ ದಿನ ಗೋಗ್ರಾಸ ಹಾಗೂ ಪಾರಂಪರಿಕ ಗೋಪೂಜೆ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಸ್ವಾಮೀಜಿಯವರ ಪ್ರಕಟಣೆ ತಿಳಿಸಿದೆ.
ಗೊ-ಮೂತ್ರದಲ್ಲಿ ಹಲವಾರು ಔಷಧೀಯ ಗುಣಗಳಿವೆ. ಗೋಮೂತ್ರದಿಂದ 148 ಬಗೆಯ ರೋಗಗಳನ್ನು ಗುಣಪಡಿಸಲು ಸಾಧ್ಯವೆಂಬುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ಹೊಸ ನಗರದ ಮೂಲ ಮಠದಲ್ಲಿ ಗೋಮೂತ್ರ ಔಷಧ ತಯಾರಿಕಾ ಘಟಕವನ್ನು ಮಠದ ವತಿಯಿಂದ ಸ್ಥಾಪಿಸಲಾಗುವುದು. ಕಾಸರಗೋಡಿನ ಮುಜುಂಗಾವು ಮತ್ತು ಪೆರ್ಲದಲ್ಲಿಯೂ ಇಂಥದ್ದೇ ಘಟಕಗಳು ಆರಂಭಗೊಳ್ಳಲಿದೆ ಎಂದು ಪ್ರಕಟಣೆ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications