ಹಂಪಿಯಲ್ಲಿ ನ.15-16 ರಂದು ‘ಕನ್ನಡ ಸಂಸ್ಕೃತಿ ಪುನರುತ್ಥಾನ’
ಹಂಪಿಯಲ್ಲಿ ನ.15-16 ರಂದು ‘ಕನ್ನಡ ಸಂಸ್ಕೃತಿ ಪುನರುತ್ಥಾನ’
ಚಿಂತಕರ ಚಾವಡಿಯಲ್ಲಿ ನಾಡು ನುಡಿಗೆ ಸಂಬಂಧಿಸಿದ ವಿಷಯಗಳು
ನಾಡು ನುಡಿಗೆ ಸಂಬಂಧಿಸಿದಂತೆ ವಿವಿಧ ಚಿಂತನಗೋಷ್ಠಿಗಳು ನಡೆಯುವ ‘ಕನ್ನಡ ಸಂಸ್ಕೃತಿ ಪುನರುತ್ಥಾನ’ ಕಾರ್ಯಕ್ರಮದಲ್ಲಿ ನಾಡಿನ ಚಿಂತಕರು, ಗಣ್ಯರು, ಸಾಹಿತಿಗಳು ಭಾಗವಹಿಸುವರು ಎಂದು ಮಾಜಿ ಶಾಸಕ ಹಾಗೂ ಕನ್ನಡ ಚಳವಳಿಕಾರ ಕೆ.ಪ್ರಭಾಕರರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗ್ರಾಮೀಣ ಕೃಪಾಂಕ ನೌಕರರ ಸಮಸ್ಯೆ, ರಾಜ್ಯದ ನೆಲ ಜಲದ ಮೇಲೆ ಪರರಾಜ್ಯಗಳಿಂದ ನಡೆಯುತ್ತಿರುವ ಆಕ್ರಮಣ, ರೈತರ ಆತ್ಮಹತ್ಯೆ, ಯುವಜನತೆಯ ಸಮಸ್ಯೆಗಳು ಇತ್ಯಾದಿ ವಿಷಯಗಳ ಕುರಿತು ಚಿಂತಕರು ಬೆಳಕು ಚೆಲ್ಲಲಿದ್ದಾರೆ. ಸರೋಜಿನಿ ಮಹಿಷಿ ವರದಿಯ ಪ್ರಸ್ತುತತೆ ಹಾಗೂ ಕಾರ್ಖಾನೆಗಳ ಪುನಶ್ಚೇತನ ವಿಷಯಗಳು ಪ್ರಮುಖವಾಗಿ ಚರ್ಚೆಗೊಳಗಾಗಲಿವೆ ಎಂದು ಪ್ರಭಾಕರ ರೆಡ್ಡಿ ಹೇಳಿದರು.
ನಾಡಿನ ಪ್ರಮುಖ ಕನ್ನಡ ಸಂಘಟನೆಗಳು ಹಂಪಿಯಲ್ಲಿನ ‘ಕನ್ನಡ ಸಂಸ್ಕೃತಿ ಪುನರುತ್ಥಾನ’ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications