ತಲಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ವಿಶೇಷ ಪ್ಯಾಕೇಜ್ ಟೂರ್
ತಲಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ವಿಶೇಷ ಪ್ಯಾಕೇಜ್ ಟೂರ್
ಅ. 18ರ ಬೆಳಗ್ಗೆ ತಲಕಾವೇರಿಯಲ್ಲಿ ತೀರ್ಥೋದ್ಭವ
18ರ ಶನಿವಾರ ಬೆಳಗ್ಗೆ 7. 15ಕ್ಕೆ ಕಾವೇರಿ ನದಿ ಮೂಲ ಉಕ್ಕಿ ಹರಿಯಲಿದೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ತೀರ್ಥೋದ್ಭವ ವೀಕ್ಷಣೆಗಾಗಿ ತಲಕಾವೇರಿ ಪ್ರವಾಸವನ್ನೇರ್ಪಡಿಸಿದೆ. ಈ ಪ್ಯಾಕೇಜ್ ಪ್ರವಾಸದಲ್ಲಿ ತಲಕಾವೇರಿಯಲ್ಲಿ ತೀರ್ಥೋದ್ಭವ ವೀಕ್ಷಣೆ, ನಂತರ ಅಬ್ಬಿ ಜಲಪಾತ, ಓಂಕಾರೇಶ್ವರ ದೇವಸ್ಥಾನ, ರಾಜಾ ಸೀಟ್, ನಿಸರ್ಗಧಾಮ, ಬೈಲುಕುಪ್ಪ ಗೋಲ್ಡನ್ ಟೆಂಪಲ್ ವೀಕ್ಷಣೆಯೂ ಸೇರಿದೆ.
ಬೆಂಗಳೂರು ಮಹಾನಗರ ಪಾಲಿಕೆಯ ಪ್ರಧಾನ ಕಚೇರಿಯ ಎದುರಿನ ಬಾದಾಮಿ ಹೌಸ್ ಕಟ್ಟಡದ ಬಳಿಯಿಂದ ಅ. 17ರ ರಾತ್ರಿ 11 ಗಂಟೆಗೆ ಬಸ್ ಹೊರಟು, ಮರುದಿನ, ಅಂದರೆ ಶನಿವಾರ ರಾತ್ರಿ ಸುಮಾರು 11 ಗಂಟೆಗೆ ಬಸ್ ಮತ್ತೆ ಬೆಂಗಳೂರಿಗೆ ವಾಪಸ್ಸಾಗಲಿದೆ.
ಪ್ಯಾಕೇಜ್ ಟೂರಿನ ಶುಲ್ಕ ಒಬ್ಬ ವ್ಯಕ್ತಿ 725 ರೂಪಾಯಿ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಪರ್ಕ : 080-2275883/22755869.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications